ಬೆಂಗಳೂರು : ಶರಾವತಿ ಮುಳಗಡೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ಹೊಸ ಸಮೀಕ್ಷೆ ನಡೆಸಲು ಮುಂದಾಗಿದೆ. ಜಿಲ್ಲಾಧಿಕಾರಿ ಅರಣ್ಯ ವ್ಯವಸ್ಥಾಪನಧಿಕಾರಿಗಳನ್ನು ನೇಮಿಸಿ 3-5 ತಿಂಗಳೊಳಗಾಗಿ ಹೊಸ ಸಮೀಕ್ಷೆ ಮುಗಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಶರಾವತಿ ಹಿನ್ನೀರಿನಿಂದ ಮುಳಗಡೆಯಾದ ರೈತರ ಸಮಸ್ಯೆಗಳು, ಶರಾವತಿ … [Read more...] about ಶರಾವತಿ ಸಂತ್ರಸ್ತರಿಗೆ ಪುನರ್ ವಸತಿ ಹೊಸ ಸಮೀಕ್ಷೆಗೆ ಸರ್ಕಾರ ಚಿಂತನೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ