ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮಬೆಂಗಳೂರು: ಅರಣ್ಯ ಭೂಮಿಯನ್ನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವ ಖಂಡ್ರೆ ವಿಧಾನ ಪರಿಷತ್ನಲ್ಲಿ ಹೇಳಿದ್ದಾರೆ. ಸದಸ್ಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಅರಣ್ಯಭೂಮಿಯನ್ನು ಹಲವು ಪ್ರಭಾವಿಗಳು ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ.ಯಾರು ಎಷ್ಟೇ ಪ್ರಭಾವಿಗಳಿರಲಿ ತೆರವು ಕಾರ್ಯ ಮಾಡಿಯೇ … [Read more...] about ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ