ಹೊನ್ನಾವರ: ಕೇಂದ್ರ ಮತ್ತು ರಾಜ್ಯ ಸರಕಾರವು ಕೋವೀಡ್ 2ನೇ ಆಲೆ ನಿಯಂತ್ರಿಸುವಲ್ಲಿ ಕಾರ್ಯ ಪ್ರವರ್ತರಾಗುತ್ತಿರುವ ಸಂದರ್ಭದಲ್ಲಿ ತಾಲೂಕಿನ ಗೇರುಸೊಪ್ಪ ವಲಯ ಅರಣ್ಯಾಧಿಕಾರಿ ಸಿಬ್ಬಂದಿಗಳು ಕೋವೀಡ್ ನಿಯಮಾವಳಿ ಮತ್ತು ಅರಣ್ಯ ಭೂಮಿ ಒಕ್ಕಲೆಬ್ಬಿಸುವ ವಿಧಿ-ವಿಧಾನ ಅನುಸರಿಸದೇ ಹಿರಿಯ ನಾಗರಿಕರೊಬ್ಬರ 60 ವರ್ಷದಿಂದ ಅರಣ್ಯಭೂಮಿ ಸಾಗುವಳಿಗೆಗೆ ಆತಂಕ ಪಡಿಸಿ ಬಲಪ್ರಯೋಗ ಪ್ರಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.ತಾಲೂಕಿನ ಮಹಿಮೆ ಗ್ರಾಮದ ಶಂಕರ ಮಕ್ಕಿಯಲ್ಲಿ … [Read more...] about ಅನಾದಿಕಾಲದಿಂದ ಅರಣ್ಯಭೂಮಿ ಸಾಗುವಳಿ ಮಾಡುತ್ತಿರುವವರ ಮೇಲೆ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ;ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಖಂಡನೆ
ಅರಣ್ಯ ಭೂಮಿ
ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.
ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ದಶಕಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಇಸ್ವತ್ತು ಸರಳಿಕರಣದ ಬಗ್ಗೆ ಒತ್ತಾಯಿಸಿದ ಶಾಸಕದಿನಕರ ಶೆಟ್ಟಿ ನಮ್ಮ ಉತ್ತರಕನ್ನಡ ಜಿಲ್ಲೆ ಭೌಗೋಲಿಕವಾಗಿ ಸಮುದ್ರ ನದಿ ಅರಣ್ಯ ಭೂಮಿ ಸ್ವಲ್ಪ ಜನವಸತಿ ಪ್ರದೇಶದಿಂದ ಕೂಡಿದೆ ಇಲ್ಲಿ ಎಕರೆಗಟ್ಟಲೆ ಜಾಗಕ್ಕಿಂತ ತುಂಡು ಭೂಮಿಬಹೊಂದಿರುವವರ ಸಂಖ್ಯೆ ಬಹಳಷ್ಟಿದೆ ಈ ಮಧ್ಯೆ ಇಲ್ಲಿನ ನಿವಾಸಿಗಳು ಜಾಗಖರೀದಿ ಹಾಗೂ ಮಾರಾಟ ಮಾಡಲು ಇಸ್ವತ್ತು ಸಮಸ್ಯೆ ಆಗಿದೆ ಕಳೆದ ಹಲವು ವರ್ಷದಿಂದ ಸಮಸ್ಯೆಯಾಗಿಯೇ … [Read more...] about ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.
ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ