ಹೊನ್ನಾವರ:ಪ್ರಕೃತಿಗೆ ಅದಮ್ಯ ಶಕ್ತಿಯಿದ್ದು ಇದರೊಟ್ಟಿಗೆ ಸಂಘರ್ಷಕ್ಕಿಳಿಯದೆ ಅನ್ಯೋನ್ಯತೆಯ ಸಂಬಂಧವನ್ನು ಹೊಂದುವ ಮೂಲಕ ಬದುಕಿನಲ್ಲಿ ಆನಂದ ಪಡೆಯಬೇಕು' ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆಯ ಹೊನ್ನಾವರ ವಿಭಾಗ,ಕಾಮಕೋಡ ದುರ್ಗಮ್ಮ ದೇವಸ್ಥಾನ,ಕಾಮಕೋಡ ಪರಿಸರ ಕೂಟ,ಕಸಾಪ ಹೊನ್ನಾವರ ತಾಲ್ಲೂಕು ಘಟಕ,ಎಸ್ಡಿಎಂ ಕಾಲೇಜಿನ ಬಯೋ ಕ್ಲಬ್,ಎನ್ಎಸ್ಎಸ್,ರೋಟರ್ಯಾಕ್ಟ್,ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಹಾಚಲಮಕ್ಕಿಯ … [Read more...] about ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ