ಹೊನ್ನಾವರ: ತಾಲೂಕಿನ ಮೂಡ್ಕಣಿಯಲ್ಲಿ ಮೇ.5 ರಂದು ಅದ್ದೂರಿಯಾಗಿ ಆಯೋಜನೆಗೊಂಡಿರುವ ಹೊನ್ನಾವರ 9ನೇ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕವಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ತಾಲೂಕು ಕಸಾಪ ವತಿಯಿಂದ ಅಧಿಕೃತ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಇವರು ಕಸಾಪ ಸದಸ್ಯರೊಡಗೂಡಿ ಕಣ್ಣಿಯವರ ಮನೆಗೆ … [Read more...] about ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ
ಅರವಿಂದ ಕರ್ಕಿಕೋಡಿ
ಯಲ್ಲಾಪೂರದಲ್ಲಿ ದಿ.೨೨/೨೩ ರಂದು ನಡೆಯಲಿರುವ ಜಿಲ್ಲಾ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಯಲ್ಲಾಪೂರ:- ಯಲ್ಲಾಪುರದಲ್ಲಿ ಡಿಸೆಂಬರ ೨೨/೨೩ರಂದು ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಯನ್ನು ಶಾಸಕ ಶಿವರಾಮ ಹೆಬ್ಬಾರ ಬಿಡುಗಡೆಗೊಳಿಸಿದರು.ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅರವಿಂದ ಕರ್ಕಿಕೋಡಿ, ತಾಲೂಕು ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ, ನೌಕರ ಸಂಘದ ಅಧ್ಯಕ್ಷರಾದ ಪ್ರಕಾಶ ನಾಯಕ,ಙಖಿSS ಮಾಜಿ ಪ್ರಾಂಶುಪಾಲರಾದ ಬಿರಣ್ಣಾ ನಾಯಕ ಮೊಗಟಾ, ಮುಂತಾದವರು ಇದ್ದರು. … [Read more...] about ಯಲ್ಲಾಪೂರದಲ್ಲಿ ದಿ.೨೨/೨೩ ರಂದು ನಡೆಯಲಿರುವ ಜಿಲ್ಲಾ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಕಡತೊಕ, ಹೊಸ್ತೋಟ ಯಕ್ಷಗಾನ ಪ್ರಸಂಗಗಳು ಶೈಕ್ಷಣಿಕ ಪಠ್ಯದಲ್ಲಿ ಅಳವಡಿಕೆಯಾಗಲಿ : ಅರವಿಂದ ಕರ್ಕಿಕೋಡಿ
ಹೊನ್ನಾವರ: ಕಡತೋಕ ಮಂಜುನಾಥ ಬಾಗವತ ಮತ್ತು ಹೊಸ್ತೋಟ ಮಂಜುನಾಥ ಭಾಗವತ ಅವರು ರಚಿಸಿದ ಯಕ್ಷಗಾನ ಪ್ರಸಂಗಗಳು ಸಮಗ್ರ ಅಧ್ಯಯನವಾಗದೇ ಅವಗಣನೆ ಆಗುತ್ತಿದೆ. ರಾಜ್ಯದ ಶೈಕ್ಷಣಿಕ ಪಠ್ಯದಲ್ಲಿ ಇವರ ಪ್ರಸಂಗಗಳನ್ನು ಅಳವಡಿಸಿದರೆ ವಿದ್ಯಾರ್ಥಿಗಳಿಗೆ ಯಕ್ಷಗಾನದ ಬಗ್ಗೆ ಸ್ಪಷ್ಟತೆ ಮೂಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಚಿಂತಕರೆಲ್ಲ ಸೇರಿ ಸರಕಾರದ ಮೇಲೆ ಒತ್ತಡ ಹೇರಬೇಕಾದ ತುರ್ತು ಇದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು … [Read more...] about ಕಡತೊಕ, ಹೊಸ್ತೋಟ ಯಕ್ಷಗಾನ ಪ್ರಸಂಗಗಳು ಶೈಕ್ಷಣಿಕ ಪಠ್ಯದಲ್ಲಿ ಅಳವಡಿಕೆಯಾಗಲಿ : ಅರವಿಂದ ಕರ್ಕಿಕೋಡಿ