ಹೊನ್ನಾವರ.ತಾಲೂಕಿನ ಅರೇಅಂಗಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿಗಾರ, ಕವಲಕ್ಕಿ ಇವರ ಆಶ್ರಯದಲ್ಲಿ ಸಿರಿ ಬಿ. ಎಸ್. ಡಬ್ಲ್ಯು. ಕಾಲೇಜು ಅರೇಅಂಗಡಿ, ಹೊನ್ನಾವರ ಇವರು ನಡೆಸಿರುವ -ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ- ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮುಖ್ಯ ಅತಿಥಿಗಳಾಗಿ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಸಿರಿ ಬಿ. ಎಸ್. ಡಬ್ಲ್ಯು. ವಿದ್ಯಾರ್ಥಿಗಳ … [Read more...] about ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ
ಅರೇಅಂಗಡಿ
ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು. ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ
ಹೊನ್ನಾವರ:ತಾಲೂಕಿನ ಅರೇಅಂಗಡಿ ಹಿ.ಪ್ರಾ ಶಾಲೆಯಲ್ಲಿ ಡಾನ್ಸ ಪ್ರಾಕ್ಟೀಸ್ ಮಾಡುತ್ತಿದ್ದ ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕ ಉಪಟಳ ನೀಡಿದ್ದಲ್ಲದೇ ಇದನ್ನು ಪ್ರಶ್ನಿಸಲು ಬಂದ ಎಸಿಡಿಎಮ್ಸಿ ಅಧ್ಯಕ್ಷರಿಗೆ ಹೊಡೆದಿರುವ ಕುರಿತು ಹಲ್ಲೆಗೊಳಗಾದ ಎಸ್ಡಿಎಮ್ಸಿ ಅಧ್ಯಕ್ಷ ಹೊನ್ನಾವರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ದೂರು ನೀಡಿದ್ದಾರೆ. ತಾಲೂಕಿನ ಅರೇಅಂಗಡಿಯ ಹಿ.ಪ್ರಾ. ಶಾಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಎಸ್ಡಿಎಮ್ಸಿ ಅಧ್ಯಕ್ಷ ಗೋಪಾಲ … [Read more...] about ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ