ಅರ್ಜಿ ಆಹ್ವಾನಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವಸತಿಯುತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಫೆ. 15ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ … [Read more...] about ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ
ವಿದ್ಯಾರ್ಥಿ ವೇತಕ್ಕಾಗಿ ಅರ್ಜಿ ಆಹ್ವಾನ
ಹೊನ್ನಾವರ , ಎಸ್.ಬಿ.ಶಿಬುಲಾಲ್ (ಸಹ ಸಂಸ್ಥಾಪಕರು ಇನ್ಪೋಸಿಸ್) ಮತ್ತು ಶಿಬುಲಾಲ್ (ಪೋಷಕರು) ಸ್ಥಾಪಿಸಿರುವ ಸರೋಜನಿ ದಾಮೋದರ ಪೌಂಡೇಶನ್ ತನ್ನ ವಿದ್ಯಾರ್ಥಿ ವೇತನ ಕಾರ್ಯಕ್ರಮ ವಿದ್ಯಾಧಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿದ್ಯಾರ್ಥಿ ವೇತನವು 2 ಲಕ್ಷ್ಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ವಿದ್ಯಾರ್ಥಿಯು 2018 ರ SSLC ಪರೀಕ್ಷೆಯನ್ನು ಕರ್ನಾಟಕದಲ್ಲಿ 90% (ಅಂಗವಿಕಲರಾಗಿದ್ದಲ್ಲಿ 75%) ಕ್ಕಿಂತಲೂ ಹೆಚ್ಚು … [Read more...] about ವಿದ್ಯಾರ್ಥಿ ವೇತಕ್ಕಾಗಿ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರದ ಮೂಲಕ ಉಚಿತ ಆನ್ ಲೈನ್ ಭರ್ತಿ ಮಾಡಿ ಕೊಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ 31 ಕೊನೆಯದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಹಾಗೂ ತಾಲೂಕಾ ಮಾಹಿತಿ ಕೇಂದ್ರಗಳಾದ ಕಾರವಾರ -8971859211, … [Read more...] about ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ
ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಕಾರವಾರ: ಕಾರವಾರ ಕೃಷಿ ಇಲಾಖೆಯು ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ. ಕಾರವಾರ ತಾಲೂಕಿನ ಬಾಡ ಹೋಬಳಿಯ ನಗರಸಭೆ ವ್ಯಾಪ್ತಿ ಹೊರತುಪಡಿಸಿದ ಪ್ರದೇಶದಲ್ಲಿ ಕೃಷಿಗೆ ಪೂರಕವಾದ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಪಂಪ್ ಸೆಟ್, ಸ್ಪ್ರೇಯರ್ ಇತರೇ ಕೃಷಿ ಯಂತ್ರೋಪಕರಣಗಳ, ಬೋರ್ವೆಲ್ಗಳ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳ ದುರಸ್ಥಿ ಕೇಂದ್ರವನ್ನು ಪ್ರಾರಂಭಿಸಲು ಕ್ರಮ … [Read more...] about ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ