ಕಾರವಾರ: 2017-18ನೇ ಸಾಲಿಗೆ ಕರ್ನಾಟಕ ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾಸಿದೆ. ಕಲಾ ಅಧ್ಯಯನದ ಅವಧಿ ಒಂದು ವರ್ಷದಾಗಿರುತ್ತದೆ. ಆಸಕ್ತ ಸಂಶೋಧನಾರ್ಥಿಗಳು ಕಲಾಸಂಶೋಧನೆ/ಲಲಿತಕಲೆ ವಿಷಯದ ಮೇಲೆ ಸುಮಾರು 4 ರಿಂದ 5 ಪುಟಗಳ ಸಾರಲೇಖವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ 8 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ಅಕಾಡೆಮಿಯ ಕಾರ್ಯಾಲಯ 2ನೇ ಮಹಡಿ, … [Read more...] about ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:, ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ, ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅಂಗೀಕೃತಗೊಂಡ ಚಿತ್ರಕಲಾ, ದೃಶ್ಯಕಲಾ ಶಿಕ್ಷಣದ ಕಾಲೇಜುಗಳಲ್ಲಿ ಮತ್ತು ಸರ್ಕಾರದ ಮಾನ್ಯತೆ ಪಡೆದ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ … [Read more...] about ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ:ಅಂಕೋಲ ತಾಲ್ಲೂಕಿನ ಅಚವೆ, ಅಗ್ರಗೋಣ, ಅಗಸೂರು, ಅಲಗೇರಿ,ಅವರ್ಸಾ, ಭಾವಿಕೇರಿ, ಬೇಲೆಕೇರಿ, ಬೆಳಂಬರ, ಬೆಳಸೆ, ಬೊಬ್ರುವಾಡ, ಡೊಂಗ್ರಿ,ಹಾರವಾಡ, ಹಟ್ಟಿಕೆರಿ, ಹಿಲ್ಲೂರ,ಹೊನ್ನೆಬೈಲ್, ಮೊಗಟಾ, ಸಗಟೆಗೇರಿ,ಸುಂಕನಾಳ, ವಂದಿಗೆ, ವಾಸರಕುದ್ರಿ ಒಟ್ಟು 21 ಗ್ರಾಮ ಪಂಚಾಯತಿಗಳಿಗೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಧಿಗಳು ಆಯಾ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸತಕ್ಕದು ಅರ್ಜಿ ಸಲ್ಲಿಸಲು ನವ್ಹಂಬರ 30 … [Read more...] about ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಕಾರವಾರ: ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನೆವರಿ 07, 2018 ರ ಭಾನುವಾರ ಪರೀಕ್ಷೆಗಳು ನೆಡೆಯಲಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ 05,2017 ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. … [Read more...] about ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸ್ತುತ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾಸಿಕ ರೂ.5000/- ರಂತೆ ವ್ಯಾಸಂಗ ವೇತನ ಹಾಗೂ ಶುಲ್ಕ ವಿನಾಯಿತಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಈ ಹಿಂದೆ ಮಾಸಿಕ ವೇತನ … [Read more...] about ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ