ಕಾರವಾರ:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ನೇ ಸಾಲಿನ ಕೊಂಕಣಿ ಸಾಹಿತ್ಯ. ಕೊಂಕಣಿ ಕಲೆ. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ. ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ ಫಲತಾಂಬೂಲವನ್ನು ಒಳಗೊಂಡಿದೆ. ಅಸಕ್ತರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿ … [Read more...] about ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಕೌಶಲ್ಯ ತರಬೇತಿ ಯೋಜನೆಯಡಿ ಹಿಂದುಳಿದ ವರ್ಗಗಳಲ್ಲಿ ಬರುವ ವರ್ಗ-1, 2ಎ ವರ್ಗಗಕ್ಕೆ ಸೇರಿರುವ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಕೌಶಲ್ಯ ತರಬೇತಿ ಯೋಜನೆಯಡಿ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ … [Read more...] about ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ … [Read more...] about ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ
ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರವಾರ: ಮಾಜಿ ಸೈನಿಕರ ಅಂಶದಾಯಿ ಯೋಜನೆ ಅರಗಾ, ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ECHS ಅರಗಾ, ಕಾರವಾರದ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಮತ್ತು ಡೆಂಟಲ್ ಟೆಕ್ನಿಶಿಯನ್ ತಲಾ ಒಂದು ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದವರೆಗೆ ನೇಮಿಸಲಾಗುವದು. ಅವಶ್ಯಕ್ಕನುಸಾರವಾಗಿ ಮತ್ತೊಂದು ವರ್ಷಕ್ಕೆ ವಿಸ್ತರಿಸಲಾಗುವುದು. ಮಾಜಿ ಸೈನಿಕರು ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳೊಂದಿಗೆ ನವೆಂಬರ 30 … [Read more...] about ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಕಾರವಾರ: 2017ನೇ ಸಾಲಿಗೆ ಸಬಲ ಯೋಜನೆಯಡಿ ಶಾಲೆ ತೊರೆದ 14ರಿಂದ 18 ವರ್ಷದ ಕಿಶೋರಿಯರಿಗೆ ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ತರಬೇತಿ ಆಯೋಜಿಸಿರುವ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನೋಂದಾಯಿತ ಸಂಸ್ಥೆಗಳಿಗೆ ಆದ್ಯತೆ ನೀಡಲಿದ್ದು ಸೂಕ್ತ ಸಂಪನ್ಮೂಲ ವ್ಯಕ್ತಿಗಳನ್ನು ಹೊಂದಿರುವ ಸಂಸ್ಥೆಗಳು ಪೂರ್ಣ ವಿವರಗಳೊಂದಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ … [Read more...] about ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ