ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧÀ, ಸಿಖ್ ಹಾಗೂ … [Read more...] about ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲೀನ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜ ಸಲ್ಲಿಸಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ವ್ಯಾಸಾಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5ಕಿ.ಮೀ ಅಂತರವಿರಬೇಕು. ವಿದ್ಯಾರ್ಥಿತಿಯು ಸ್ವಂತ ಸ್ಥ¼,À ನಗರ/ಪಟ್ಟಣದವರಾಗಿದ್ದು , ಬೇರೆ ಬೇರೆ ನಗರ/ ಪಟ್ಟಣಗಳಲ್ಲಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಈ … [Read more...] about ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ. ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು … [Read more...] about ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ಕಾರವಾರ:ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಯಾಶೀಲ ಸಂಸ್ಥೆಗಳಿಂದ ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಿದೆ. ಇಚ್ಛೆಯುಳ್ಳ ಸಂಸ್ಥೆಯವರು ತಮ್ಮ ಸಂಸ್ಥೆಯ ಬೈಲಾಕಾಪಿ, ನೊಂದಣಿ ಪತ್ರ, 3 ವರ್ಷದ ಆಡಿಟ್ವರದಿ, ಆಡಳಿತ ವರದಿ, ಹಾಗೂ ಮಹಿಳೆಯ ಅಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸಿದ ಕುರಿತು ದಾಖಲಾತಿಗಳ ಪ್ರಸ್ತಾವನೆಯನ್ನು ಅಕ್ಟೋಬರ 21 ರೊಳಗೆ ಉಪನಿರ್ದೇಶಕರು, … [Read more...] about ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
19 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 7883 ಕ್ಲರ್ಕ ಹುದ್ದೆ;ಅರ್ಜಿ ಆಹ್ವಾನ
ಕಾರವಾರ:ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸಿಲೆಕ್ಷನ್ ಇವರು 19 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 7883 ಕ್ಲರ್ಕ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುತ್ತಾರೆ. ಆಸಕ್ತ ಆಭ್ಯರ್ಥಿಗಳು ಅಕ್ಟೊಬರ್ 3 ರೊಳಗೆ www.ibps.in ನಲ್ಲಿ ಆನ್ ಲ್ಯೆನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ ಸಂ 08382-226386 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ … [Read more...] about 19 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 7883 ಕ್ಲರ್ಕ ಹುದ್ದೆ;ಅರ್ಜಿ ಆಹ್ವಾನ