ಕಾರವಾರ:ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7000/- ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಮಾಜಿ ಸೈನಿಕ 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಕಲಿಕಾ ಕೇಂದ್ರದಲ್ಲಿ ಪ್ರೇರಕ, ಉಪಪ್ರೇರಕರಾಗಿ ಕೆಲಸ ನಿರ್ವಹಿಸಿ ಹಾಲಿಯಾಗಿ ಖಾಲಿ ಇದ್ದವರು ಮೇಲ್ವಿಚಾರಕ ಹುದ್ದೆಗೆ … [Read more...] about ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅರ್ಜಿ
ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಕಾರವಾರ:ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ರಾಜ್ಯಗುಪ್ತವಾರ್ತೆ) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಜುಲೈ 7 ರವರೆಗೆ … [Read more...] about ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ
ಕಾರವಾರ:ಪಶು ಸಂಗೋಪನಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಮೃತ ಯೋಜನೆಯಲ್ಲಿ ಕುರಿ/ಮೇಕೆ ಘಟಕ ವೆಚ್ಚವು ರೂ. 10 ಸಾವಿರ ಇದ್ದು ಸಾಮಾನ್ಯ ವರ್ಗದವರಿಗೆ 7500 ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ. 9 ಸಾವಿರ ಸಹಾಯಧನವಿದ್ದು ಮಹಿಳೆಯರಿಗಾಗಿಯೇ ಇರುವ ಯೋಜನೆಯಾಗಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಎರಡು ಎಮ್ಮೆ, ಮಿಶ್ರತಳಿ … [Read more...] about ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ
ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ
ಕಾರವಾರ;ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಮೆಟ್ರಿಕ ನಂತಹರದ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರೋಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಸಮುದಾಯ ಕಲ್ಯಾಣ ಇಲಾಖೆ, ಕಾರವಾರ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ … [Read more...] about ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ