ಕಾರವಾರ: ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭವಾಗಿದ್ದು, ಇದನ್ನು ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಿ.ರಮೇಶಬಾಬು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೌರ ಕಾರ್ಮಿಕರ ಜೀವನದಾರಿತ ಅಮರಾವತಿ ಕನ್ನಡ ಚಲನಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವದು ಪೌರಕಾರ್ಮಿಕರ ಸಮಸ್ಯೆಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರವಾರ … [Read more...] about ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ