ಹೊನ್ನಾವರ ;ಸಿಲೆಕ್ಟ್ ಫೌಂಡೇಶನ್ (ರಿ.) ಹಾಗೂ ಶ್ರೀ ವೀರಾಂಜನೇಯ ಯಕ್ಷಮಿತ್ರಮಂಡಳಿ (ರಿ) ಬಂಗಾರಮಕ್ಕಿ. ಇವರ ಸಹಯೋಗದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿನಡೆದ ಯಕ್ಷಪೂರ್ಣಿಮೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಸ್ತ್ರೀ ವೇಷಧಾರಿಯಾದ ಶಿರಳಗಿಯ ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಸ್ಕರ ಜೋಶಿ ಮಾತನಾಡ್ತಿ ತಮ್ಮ ಯಕ್ಷಗಾನ ಜೀವನದಲ್ಲಿ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಂತಹ ಅದ್ಭುತ ಕಲಾವಿದರ ಒಡನಾಟವು ಆಗಿರುವುದು … [Read more...] about ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ
ಅರ್ಥ
ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ
ಹೊನ್ನಾವರ :ತಾಲೂಕಿನ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ಶಿಕ್ಷಕಿಯರ ಮಕ್ಕಳು ಜಿಲ್ಲಾ ಪಂಚಾಯತ್ ಅಧಯಕ್ಷರಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ತಮ್ಮ ತಂದೆ-ತಾಯಿಯರಿಗೆ ಸಕಾಲದಲ್ಲಿ ಸಂಬಳ ಆಗುತ್ತಿಲ್ಲ ಎಂದು ದೂರಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ವಿಪರೀತ ಆಗಿದ್ದು, ಎರಡು ಮೂರು ತಿಂಗಳು ಸಂಬಳವಾಗದೇ ಕುಟುಂಬದ ಸ್ಥಿತಿ ಪರದಾಡುವಂತಾಗುತ್ತದೆ ಎಂದು ದೂರಿದ್ದಾರೆ."ಬಜೆಟ್ ಇಲ್ಲ ಅಥವಾ ಬಜೆಟ್ ಬಂದಿದೆ … [Read more...] about ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ