• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅರ್ಬನ್ ಬ್ಯಾಂಕ್

ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ

September 11, 2019 by Yogaraj SK 1 Comment

Haliyal RO ,shudda kudiyuva nirina ghataka , plant

ಹಳಿಯಾಳ:- ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್)ವೃತ್ತದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿಯ 5ಸಾವಿರ ಲೀ. ನೀರು ಶೇಖರಣಾ ಸಾಮಥ್ರ್ಯ ಹೊಂದಿರುವ ಸಿಂಟೇಕ್ಸ್ ಸ್ಪೋಟಗೊಂಡು ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಸಿಎಸ್‍ಆರ್(ಸಾಮಾಜಿಕ ಹೊಣೆಗಾರಿಕೆ ನಿಧಿ)ಯ 2.5 ಲಕ್ಷ ರೂ. ಅನುದಾನದಲ್ಲಿ ಮಂಜೂರಿಯಾದ ಈ ಘಟಕವನ್ನು ಲ್ಯಾಂಡ್ ಆರ್ಮಿಯವರು ಒಂದೂವರೆ ವರ್ಷಗಳ ಹಿಂದೆ ನಿರ್ಮಿಸಿದ್ದರು. ಬಳಿಕ ಹಳಿಯಾಳ ಪುರಸಭೆಗೆ … [Read more...] about ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ

ಹಳಿಯಾಳದಲ್ಲಿ ಬೃಹತ್ ಪರದೆಯಲ್ಲಿ ಪ್ರಧಾನಿ ಮೋದಿಯವರ ಮಂತ್ರಿ ಮಂಡಲದ ಪ್ರಮಾಣವಚನ ಕಾರ್ಯಕ್ರಮ‌ ವೀಕ್ಷಿಸುತ್ತಿರುವ ಜನತೆ.

May 30, 2019 by Yogaraj SK Leave a Comment

Haḷiyāḷadalli br̥hat paradeyalli pradhāni mōdiyavara mantri maṇḍalada pramāṇavacana kāryakrama‌ vīkṣisuttiruva janate.

ಹಳಿಯಾಳ:- ೨ ನೇ‌ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೀರುವ ನರೇಂದ್ರ ಮೋದಿಯವರ ಪ್ರಮಾಣವಚನ ಕಾರ್ಯಕ್ರಮ‌ ವೀಕ್ಷಿಸಲು ಹಳಿಯಾಳ ಬಿಜೆಪಿ ಘಟಕದಿಂದ‌ ಪಟ್ಟಣದ ಸಂಗೋಳ್ಳಿ ರಾಯಣ್ಣ ( ಅರ್ಬನ್ ಬ್ಯಾಂಕ್) ವೃತ್ತದಲ್ಲಿ‌ ಬೃಹತ್ ಪರದೆ ವ್ಯವಸ್ಥೆ ಮಾಡಲಾಗಿದ್ದು ಜನತೆ ಉತ್ಸುಕತೆಯಿಂದ ನೇರ‌ ಪ್ರಸಾರ ವೀಕ್ಷಿಸುತ್ತಿದ್ದಾರೆ.ಬೃಹತ್ ಪರದೆಯಲ್ಲಿ ಲೈವ್ ಮೂಲಕ ಮೋದಿ ಮಂತ್ರಿ ಮಂಡಲದ ಪ್ರಮಾಣ ವಚಣ ಕಾರ್ಯಕ್ರಮ ವೀಕ್ಷಿಸುತ್ತಿರುವ ಸಾವಿರಾರು ಜನತೆ. ಇದೇ … [Read more...] about ಹಳಿಯಾಳದಲ್ಲಿ ಬೃಹತ್ ಪರದೆಯಲ್ಲಿ ಪ್ರಧಾನಿ ಮೋದಿಯವರ ಮಂತ್ರಿ ಮಂಡಲದ ಪ್ರಮಾಣವಚನ ಕಾರ್ಯಕ್ರಮ‌ ವೀಕ್ಷಿಸುತ್ತಿರುವ ಜನತೆ.

ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

August 29, 2018 by Vishwanath Shetty Leave a Comment

ಹೊನ್ನಾವರ: ದೇಶದಲ್ಲಿ ಹಿಂದಿನಿಂದಲೂ ಸಮಾಜವನ್ನು ವಿಘಟಿಸುವ ಕಾರ್ಯ ಶಿಕ್ಷಿತರಿಂದಲೇ ನಡೆಯುತ್ತಿದೆ. ಇಂದಿನ ಶಿಕ್ಷಿತ ವಿದ್ಯಾರ್ಥಿಗಳು ಹಣ ಗಳಿಕೆಗೆ ಪ್ರಥಮ ಆದ್ಯತೆ ನೀಡಿ ಅದನ್ನು ಅನುಭವಿಸಲು ಸಮಯವಿಲ್ಲದೇ ತೊಳಲಾಡುತ್ತಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ವಿಶ್ವನಾಥ ಹಂಪಿಹೊಳಿ ಅಭಿಪ್ರಾಯಿಸಿದರು.ಪಟ್ಟಣದ ಅರ್ಬನ್ ಬ್ಯಾಂಕ್‍ನ ಎಂ. ಏ. ಕಿಣಿ ಮತ್ತು ಎಲ್. ಕೆ. ಶ್ಯಾನಭಾಗ ಶ್ರೋಫ್‍ಹಾಲ್‍ನಲ್ಲಿ À ನಡೆದ 2018ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ … [Read more...] about ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ

July 27, 2018 by Yogaraj SK Leave a Comment

ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.  ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar