ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ರವಿವಾರ ಸಂಜೆ ಮುರುಡೇಶ್ವರ ದೇವಸ್ಥಾನದ ಬಲ ಭಾಗದ ಸಮುದ್ರ ತೀರದಲ್ಲಿ ನಡೆದಿದೆ. ಮೃತ ಯುವಕರನ್ನು ಮಣಿ ಮತ್ತು ನಾಗರಾಜ ಶಿವಮೊಗ್ಗದಮಾಸೂರು ರೋಡ್ ಶಿಕಾರಿಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರು ತನ್ನ 4 ಜನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು ದೇವರ ದರ್ಶನ ಪಡೆದ್ದಾರೆ. ನಂತರ ಸಮುದ್ರಕ್ಕಿಯಲು … [Read more...] about ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು
ಅಲೆಯ ಹೊಡೆತ
ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ
ಹೊನ್ನಾವರ – ಅಂತರಾಷ್ಟ್ರೀಯ ಗುಣಮಟ್ಟದ ಬ್ಲ್ಯೂ ಪ್ಲಾಗ್ ಮಾನ್ಯತೆ ಹೊಂದಿದ ದೇಶದ ಬೆರಳೆಣಿಕೆಯ ಕಡಲತೀರಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆ ಪಡೆದ ತಾಲೂಕಿನ ಕಾಸರಕೋಡ ಇಕೋ ಬೀಚ್ ಉಕ್ಕಿಬಂದ ಸಮುದ್ರದಲೆಯ ಹೊಡೆತಕ್ಕೆ ಸಿಕ್ಕು ಮತ್ತೊಮ್ಮೆ ಅಂದಕಳೆದುಕೊಂಡಿದೆ. ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದು ವರ್ಷ ತುಂಬುವ ಮೊದಲೇ ಎರಡೆರಡುಬಾರಿ ಅಲೆಯ ಹೊಡೆತಕ್ಕೆ ನಜ್ಜುಗುಜ್ಜಾದ ಇಕೋ ಬೀಚ್ ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆ ಸಾಕಿದಂತಾಗಬಹುದೇ ಎನ್ನುವ ಅನುಮಾನ ಕಾಡತೊಡಗಿದೆ.33 … [Read more...] about ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ