ಕಾರವಾರ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಕುರಿತು. ಸಾರ್ವಜನಿಕರು ಹಾಗೂ ಫಲಾನಿಭವಿಗಳಿಗೆ ಅನುಕೂಲವಾಗುವಂತೆ 24*7 ಸಹಾಯವಾಣಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿ ಪ್ರಾರಂಭಿಸಲಾಗಿದೆ.ಅಲ್ಪಸAಖ್ಯಾತರಿಗೆ ಸಂಬAಧಿಸಿದ ಇಲಾಖೆಗಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ. ಕರ್ನಾಟಕ ರಾಜ್ಯ ವಕ್ಪ್ ಮತ್ತು ಹಜ್ ಮಂಡಳಿ. ಕರ್ನಾಟಕ ಉರ್ದು ಅಕಾಡಮಿಗಳಿಗೆ ಸಂಬAಧಿಸಿದ ಮಾಹಿತಿಗಳನ್ನು ಸಾರ್ವಜನಿಕರು ಹಗೂ … [Read more...] about ಸಹಯವಾಣಿ ಪ್ರಾರಂಭ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಹಳಿಯಾಳ: ತಾಲೂಕಾ ಆಡಳಿತ, ಪುರಸಭೆ, ತಾಲೂಕಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಬಾಬು ಜಗಜ್ಜೀವನರಾಮ ಭವನದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೋಟ್ನೇಕರ ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಹಮ್ಮಿಕೊಂಡಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದ ಅವರು ಟಿಪ್ಪುವಿನ ಬಗ್ಗೆ ಹೊಗಳಿದರು. … [Read more...] about ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ
ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ