ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲೀನ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜ ಸಲ್ಲಿಸಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ವ್ಯಾಸಾಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5ಕಿ.ಮೀ ಅಂತರವಿರಬೇಕು. ವಿದ್ಯಾರ್ಥಿತಿಯು ಸ್ವಂತ ಸ್ಥ¼,À ನಗರ/ಪಟ್ಟಣದವರಾಗಿದ್ದು , ಬೇರೆ ಬೇರೆ ನಗರ/ ಪಟ್ಟಣಗಳಲ್ಲಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಈ … [Read more...] about ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ