ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ. ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ಅಲ್ಪಸಂಖ್ಯಾತ ಸಮುದಾಯ
ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ;ಇಬ್ಬರ ಬಂಧನ
ಹಳಿಯಾಳ : ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರಕ್ಕೆ ಯತ್ನದ ವಿಷಯ ತಿಳಿಯುತ್ತಿದ್ದಂತೆ ಠಾಣೆಯ ಎದುರು ಜಮಾಯಿಸಿ ಪ್ರತಿಭಟಿಸುತ್ತಿದ್ದ ನೂರಾರು ಜನರಲ್ಲಿ ಇರ್ವರು ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ಆರೋಪಿಸಿ ಅವರನ್ನು ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸಿರುವ ಘಟನೆ ನಡೆಡಿದೆ. ಶನಿವಾರ ರಾತ್ರಿ ಸುಮಾರು 11.30 ಗಂಟೆ ಆಸುಪಾಸಿನಲ್ಲಿ ನಡೆದ ಘಟನೆಯಲ್ಲಿ ಯಡೋಗಾದ ಸೈಮನ್ ಇಶಾಂತ ಡಿಸೋಜಾ(26) ಹಾಗೂ ಮಂಗಳವಾಡ (ಕಳಸಾಪುರ) ಗ್ರಾಮದ ಅರ್ಜುನ ಎಲ್ … [Read more...] about ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ;ಇಬ್ಬರ ಬಂಧನ