ಹಳಿಯಾಳ:-ಹಳಿಯಾಳ:- ಸಾರಿಗೆ ಇಲಾಖೆಯಲ್ಲಿ ಬಹಳಷ್ಟು ಬದಲಾವಣೆ ಮಾಡುವ ಮೂಲಕ ಜನರ ಪ್ರತಿಯೊಂದು ಅವಶ್ಯಕತೆಗೆ ಸ್ಪಂದಿಸಿದ್ದೇವೆ ಅಲ್ಲದೇ ಸಂಸ್ಥೆಗೆ ಹಾನಿಯಾದರು ಕೂಡ ಗ್ರಾಮೀಣ ಭಾಗದ ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದ್ದೇವೆ ಕಾರಣ ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಅಲ್ಲೊಳ್ಳಿ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ … [Read more...] about ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ;ಸಚಿವ ಆರ್.ವಿ.ದೇಶಪಾಂಡೆ