ಭಟ್ಕಳ:ಮುರುಡೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರಿಶೀಲನೆ ನಡೆಸಿದರು. ದೇವಾಯಕ್ಕೆ ಬರುವ ಪ್ರವಾಸಿಗರಿಗೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಹಾಗೂ ಸಾಮಾಜಿಕ ಅಂತ ಕಾಪಾಡುವಂತೆ ಸೂಚಿಸಲಾಗಿದ್ದು. ವಿಶೇಷವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರು 75 ಗಂಟೆಯೊಳಗಿನ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹಾಗೂ 1 ಸುತ್ತಿನ ಲಸಿಕೆ ಪಡೆದ … [Read more...] about ಕೇರಳ,ಮಹಾರಾಷ್ಟ್ರ ಪ್ರವಾಸಿಗರಿಗೆ 75ಗಂಟೆ ಒಳಗಿನ ನೆಗೆಟಿವ್ ಅಥವಾ 1 ಸುತ್ತಿನ ಲಸಿಕೆ ಪಡೆದ ವರದಿ ಕಡ್ಡಾಯ