ಕಾರವಾರ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆಯಾಗಿದ್ದು ಸರಾಸರಿ 37.6 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 425.2 ಮಿ.ಮಿ ಮಳೆ ದಾಖಲಾಗಿದೆ. ಅಂಕೋಲಾ 70.4 ಮಿ.ಮೀ, ಭಟ್ಕಳ 49 ಮಿ.ಮೀ, ಹಳಿಯಾಳ 21.6 ಮಿ.ಮೀ. , ಹೊನ್ನಾವರ 78.6 ಮಿ.ಮೀ, ಕಾರವಾರ 58.8 ಮಿ.ಮೀ, ಕುಮಟಾ 53.2 ಮಿ.ಮೀ, ಮುಂಡಗೋಡ 2.2 ಮಿ.ಮೀ, ಸಿದ್ದಾಪುರ 22.4 ಮಿ.ಮೀ, ಶಿರಸಿ 12 ಮಿ.ಮೀ., … [Read more...] about ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆ
ಅವಧಿ
ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ