ಹಳಿಯಾಳ : ಅನೇಕ ವೈಶಿಷ್ಟ್ಯಗಳನ್ನು ಹೊಂದಿರುವ ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ಬೃಹತ್ ಮತ್ತು ಮಧ್ಯಮಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಮ್ಮ ಮನವಿ ಪತ್ರದಲ್ಲಿ ``ತಾವು ಈ ಹಿಂದೆ ಇದೇ ವಿಷಯ ಕುರಿತು ಈ ವರ್ಷದ ಜ.5ರಂದು ತಮಗೆ ಬರೆದ ಪತ್ರಕೆ ್ಕಇಡೀ ದಕ್ಷಿಣ ಭಾರತದಲ್ಲಿ ವ್ಯಾಪಕ ಜನಬೆಂಬಲ … [Read more...] about ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ,ನರೇಂದ್ರ ಮೋದಿ ಅವರಿಗೆ ಮನವಿ
ಅವರಿಗೆ ಮನವಿ
ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ
ಹಳಿಯಾಳ ; ಧೋಬಿ, ರಜಕ ಮತ್ತು ಪರಿಟ ಎಂಬ ಹೆಸರಿನಲ್ಲಿ ಕರೆಯುತ್ತಿರುವ ಮಡಿವಾಳ ಸಮಾಜವನ್ನು ಡಾ, ಅನ್ನಪೂರ್ಣ ವರದಿ ಮತ್ತು ಇತರ ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದ್ದು ಆ ವರದಿಯನ್ನು ರಾಜ್ಯದಲ್ಲಿಯೂ ಸಹ ಅನುಷ್ಠಾನಗೊಳಿಸಬೇಕು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಮಾಜ ಸಂಘದವರು ಮೆರವಣಿಗೆಯನ್ನು ನಡೆಸಿ ಹಳಿಯಾಳ ತಹಶೀಲದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿಯ ಶ್ರೀ ಗಣೇಶ ಕಲ್ಯಾಣ … [Read more...] about ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ