ಹಳಿಯಾಳ:- ಹಳಿಯಾಳ ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶಾಸಕ ಆರ್.ವಿ.ದೇಶಪಾಂಡೆಯವರ ಮನೆಯಲ್ಲಿ ನಾಯಿಯೊಂದಿದೆ ಅದು ಸದ್ಯ ಆರ್.ವಿ.ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆಗಿದ್ದು ಅದು ಇದು ಶಾಸಕರ ಕಿರಿಯ ಪುತ್ರ ಪ್ರಶಾಂತ ದೇಶಪಾಂಡೆ ಅವರ ಅಚ್ಚುಮೆಚ್ಚಿನ ನಾಯಿ ಮರಿ. ಇದೆಲ್ಲ ಕೇಳಿದ ತಾವು ಓಹ ಇದು ಲ್ಯಾಬ್, ಲೆಬ್ರಡಾರ್, ಬಾಕ್ಸರ್, ಪಮೇರಿಯನ್ ಇನ್ನಾವುದೊ ಉತ್ತಮ ತಳಿಯ ಅತಿ ದುಬಾರಿ ನಾಯಿ ಮರಿಯಿರಬೇಕು ಅಲ್ಲವೇ ಎಂದು ಊಹಿಸಿಕೊಳ್ಳಬಹುದು ಸಾರಿ ಸರ್ ನಿಮ್ಮ ಊಹೆ ಸಂಪೂರ್ಣ ತಪ್ಪು … [Read more...] about ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ
ಅವರ
ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಹಳಿಯಾಳ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನದ ಅಂಗವಾಗಿ ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಮಿಟಿಯಿಂದ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ನಾಯಕನ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಸÀ ಕೊರ್ವೆಕರ ನೇತೃತ್ವದಲ್ಲಿ ಪುರಸಭೆ ಸದಸ್ಯರಾದ ಪ್ರೇಮಾ ತೊರಣಗಟ್ಟಿ, ಸತ್ಯಜೀತ ಗಿರಿ, ಉಮೇಶ ಬೊಳಶೆಟ್ಟಿ, ಸುರೇಶ ತಳವಾರ, ಅನಿಲ ಫರ್ನಾಂಡಿಸ್, ಮಾಲಾ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಕೈಯಲ್ಲಿ ಸಿಡಿಮದ್ದು ಸ್ಪೋಟ; ಗಾಯಗೊಂಡ ರೈಮಂಡ್ ಕೈತಾನ ಮಿರಾಂಡ
ಹೊನ್ನಾವರ:ತಾಲೂಕಿನ ಹೊಸಾಡದ ರಂಗಿನಮೋಟಾದಲ್ಲಿ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರ ಉಪಸ್ಥಿತಿಯಲ್ಲಿ ವಾಲಿಬಾಲ್ ಪಂದ್ಯಾವಳಿಯ ವೇದಿಕೆ ಕಾರ್ಯಕ್ರಮ ನಡೆಯುತ್ತಿದ್ದಾಗ ಅಲ್ಲಿಗೆ ಸಮೀಪದಲ್ಲಿ ವ್ಯಕ್ತಿಯೊಬ್ಬನ ಕೈಯಲ್ಲಿ ಸಿಡಿಮದ್ದು ಸ್ಪೋಟಗೊಂಡ ಘಟನೆ ರವಿವಾರ ರಾತ್ರಿ ನಡೆದಿದೆ. ಪ್ರಭಾತನಗರದ ರೈಮಂಡ್ ಕೈತಾನ ಮಿರಾಂಡ (24) ಎಂಬುವವನು ಸಿಡಿಮದ್ದು ಸಿಡಿಸಿ ಗಾಯಗೊಂಡ ವ್ಯಕ್ತಿ. ಹೊಸಾಡದಲ್ಲಿ ಶರಾವತಿ ಫ್ರೆಂಡ್ಸ್ ಅವರು ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯ … [Read more...] about ಕೈಯಲ್ಲಿ ಸಿಡಿಮದ್ದು ಸ್ಪೋಟ; ಗಾಯಗೊಂಡ ರೈಮಂಡ್ ಕೈತಾನ ಮಿರಾಂಡ
ಎಲ್ಲಕ್ಕಿಂತ ಮೊದಲಾಗಿ ನಮಗೆ ಶಕ್ತಿಕೊಟ್ಟ ತಂದೆ
ಹೊನ್ನಾವರ: ಎಲ್ಲಕ್ಕಿಂತ ಮೊದಲಾಗಿ ನಮಗೆ ಶಕ್ತಿಕೊಟ್ಟ ತಂದೆ- ತಾಯಂದಿರೇ ಆದರ್ಶರಾಗಬೇಕು. ಅವರನ್ನು ನಿರ್ಲಕ್ಷಿಸಿ ಯಾವ ಕೆಲಸ ಮಾಡಿದರೂ ಸಾರ್ಥಕತೆ ಬರಲಾರದು ಎಂದು ಹೆಸರಾಂತ ಕಲಾವಿದ ಓಂ ಗಣೇಶ ಹೇಳಿದರು. ಅವರು ರಘುಚಂದ್ರ ಸಭಾಗೃಹದಲ್ಲಿ ಜಿಎಸ್ಬಿ ಸಮಾಜದ ಯುವವಾಹಿನಿ ವಾರ್ಷಿಕ ಸಮಾವೇಶದಲ್ಲಿ ಅತಿಥಿಗಳಾಗಿ ಮಾತನಾಡಿದರು. ಹಿರಿಯರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು, ಮಕ್ಕಲಿಗೆ ಸೂತ್ರವಾಗಿ ಅವರ ಸುಸೂತ್ರ ಬೆಳವಣಿಗೆಗೆ ತಮ್ಮ ಕರ್ತವ್ಯ ಎಂದು ಸಹಕರಿಸಬೇಕು. ಅವರಿಂದ … [Read more...] about ಎಲ್ಲಕ್ಕಿಂತ ಮೊದಲಾಗಿ ನಮಗೆ ಶಕ್ತಿಕೊಟ್ಟ ತಂದೆ