ಹಳಿಯಾಳ:ಕನ್ನಡ ನಾಡಿನ ಹೆಮ್ಮೆಯ ಪುತ್ರರು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ, ಖ್ಯಾತ ವಿಜ್ಞಾನಿಯೂ ಆಗಿದ್ದ ಜಗತ್ತಿನ ಅಗ್ರಪಂಕ್ತಿಯ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಂತು ನಮ್ಮ ರಾಜ್ಯದ ಮತ್ತು ನಮ್ಮ ರಾಷ್ಟ್ರದ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದಿದ್ದ ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ತಮ್ಮ ಶೊಕ ಸಂದೇಶ … [Read more...] about ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ
ಅವರ
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ
ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ