ಜೋಯಿಡಾ - ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ವಿರುದ್ದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಭಾಷಣವೊಂದರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜೋಯಿಡಾ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜೋಯಿಡಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾನಂದ ದಬ್ಗಾರ ಮಹಾತ್ಮಾ ಗಾಂಧೀಜಿ ಅವರು ದೇಶದ ಸಲುವಾಗಿ ತಮ್ಮ ಜೀವನವನ್ನೆ ತ್ಯಾಗ ಮಾಡಿದ ಮಹಾನ ನಾಯಕರು, ಇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ … [Read more...] about ಅನಂತ ಕುಮಾರ ಹೇಳಿಕೆ ಖಂಡಿಸಿ ತಹಶೀಲ್ದಾರಗೆ ಮನವಿ
ಅವಹೇಳನಕಾರಿ ಹೇಳಿಕೆ
ಫೇಸಬುಕ್ ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ ಇಬ್ಬರು ವಶಕ್ಕೆ
ಹಳಿಯಾಳ :- ಸಾಮಾಜಿಕ ಜಾಲತಾಣ ಫೇಸಬುಕ್ನಲ್ಲಿ ಪಟ್ಟಣದ ಯುವಕನೋರ್ವ ಮಾಜಿ ಪ್ರಧಾನಿ ದಿ. ಇಂದಿರಾಗಾಂಧೀ ಅವರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ಬರೆದುಕೊಂಡಿದ್ದ ಹಾಗೂ ಆ ಹೇಳಿಕೆಯನ್ನು ಲೈಕ್ ಮಾಡಿದ ಇಬ್ಬರು ಯುವಕರನ್ನು ಹಳಿಯಾಳ ಪೋಲಿಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಪಟ್ಟಣದ ರಹವಾಸಿ ಸಂತೊಷ ರಗಟೆ ಎನ್ನುವಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಇಂದಿರಾಗಾಂಧೀ ಅವರು ಹಲವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ಅವಹೇಳನಕಾರಿ ಬರೆದು ಪೋಸ್ಟ್ ಮಾಡಿದ್ದ ಇದಕ್ಕೆ … [Read more...] about ಫೇಸಬುಕ್ ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ ಇಬ್ಬರು ವಶಕ್ಕೆ
ಅವಹೇಳನಕಾರಿ ಹೇಳಿಕೆ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಹಳಿಯಾಳ ಬಿಜೆಪಿ ಘಟಕ ಖಂಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೆನರಾ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲೆಗೆ ಏನು ಮಾಡಿಲ್ಲ ಅವರೊಬ್ಬ ನಾಲಾಯ್ಕ ಸಂಸದ ಎಂದು ಹೇಳಿಕೆ … [Read more...] about ಅವಹೇಳನಕಾರಿ ಹೇಳಿಕೆ