ಹಳಿಯಾಳ :ನರೇಂದ್ರ ಮೋದಿ ಅವರ ನೇತೃತ್ವದಕೇಂದ್ರ ಸರಕಾರದಅನುದಾನದಲ್ಲಿಯೇರಾಜ್ಯ ಸರಕಾರದ ಬಹುತೇಕ ಯೋಜನೆಗಳು ಮುಂದುವರೆದಿದ್ದು ಅವುಗಳು ತಮ್ಮ ಯೋಜನೆಗಳೆಂದು ರಾಜ್ಯ ಸರಕಾರವು ಪುಕ್ಕಟ್ಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನಆರಂಭಿಸಲಾಗುವುದೆಂದು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು. ಪಟ್ಟಣದಲ್ಲಿಕೇಂದ್ರ ಸರಕಾರದಿಂದ ಬಿಪಿಎಲ್ಕಾರ್ಡ … [Read more...] about ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನ ಆರಂಭಿಸಲಾಗುವುದು ;ಸುನೀಲ ಹೆಗಡೆ