ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪುರಸಭೆಯ ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ ವಿರುದ್ಧ ಸ್ಥಳೀಯ ಅಂಗಡಿಕಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬಿಜೆಪಿ ಹಳಿಯಾಳ ಘಟಕ ವತಿಯಂದ ಜಿಲ್ಲಾಧಿಕಾರಿಯವರಿಗೆ ಬರೆದ ಮನವಿಯನ್ನು ಹಳಿಯಾಳ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.ಮನವಿಯಲ್ಲಿ : ಭಟ್ಕಳದಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಆದಂತಹ ಲೋಪದೋಷದ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿರುವಾಗ ಸರಕಾರದ … [Read more...] about ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ