ಹಳಿಯಾಳ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಮತ್ತು ಎಲ್ಲವೂ ಸರಿ ಇದೆ ಎಂದಾದರೇ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೋಟ್ನೇಕರ ಅವರು ಹೊರಗಿನ ಲೆಕ್ಕ ಪರಿಶೋಧಕರಿಂದ ಬ್ಯಾಂಕಿನ ಲೆಕ್ಕಪತ್ರ ಪರಿಶೋಧನೆ(ಓಡಿಟ್) ಮಾಡಿಸಲಿ ಹಾಗೂ ಸರ್ಕಾರದಿಂದ ಬ್ಯಾಂಕಿನ ಮೇಲೆ 64 ತನಿಖೆಗೆ ಠರಾವು ಪಾಸು ಮಾಡಿ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ … [Read more...] about ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ