ಕಾರವಾರ:ನಗರದಲ್ಲಿ ನಿರ್ವಹಣೆ ನೆಪದಲ್ಲಿ ಪ್ರತಿ ಬುಧವಾರ ಈಡಿದಿನ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ಈ ಕ್ರಮದ ವಿರುದ್ದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ ವ್ಯಕ್ತಪಡಿಸಿದರು. ಮಂಗಳವಾರ ನಡೆದ ಹೆಸ್ಕಾಂ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಪ್ರತಿ ಬುಧವಾರ ನಗರದಲ್ಲಿ ವಿದ್ಯುತ್ ಕಡಿತವಾಗುತ್ತಿದ್ದು ಇದರಿಂದ ಬ್ಯಾಂಕ್, ಕೈಗಾರಿಕೆ, ಗೃಹೋಪಯೋಗ ಸೇರಿದಂತೆ ವಿವಿಧ ವರ್ಗದವರಿಗೆ ತೊಂದರೆಯಾಗುತ್ತಿರುವ ಬಗ್ಗೆ ವಿವರಿಸಿದರು. ಬೇರೆ ಯಾವ ನಗರದಲ್ಲಿಯೂ ಹೀಗೆ … [Read more...] about ವಿದ್ಯುತ್ ಕಡಿತ ; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ
ಅಸಮಧಾನ
ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಕಾರವಾರ: ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ ವ್ಯಕ್ತಪಡಿಸಿರುವ ವಕ್ಟ್ ಸಲಹಾ ಸಮಿತಿ ಸದಸ್ಯ ನಜೀರ್ ಶೇಖ್ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಯ್ಯ ಹಾಗೂ ಇನ್ನಿತರ ಸಚಿವರಿಗೆ ಮನವಿ ರವಾನಿಸಿದ್ದಾರೆ. ಶಿರಸಿಗೆ ಸ್ಥಳಾಂತರಗೊಂಡಿರುವ ವಕ್ಟ್ ಕಚೇರಿಯನ್ನು ಮತ್ತೆ ಕಾರವಾರಕ್ಕೆ ತರಬೇಕು ಹಾಗೂ ವಕ್ಟ್ ಅಧಿಕಾರಿ ಎಂ.ಎಂ ಸವಣೂರನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ವಕ್ಫ ಸಲಹಾ ಸಮಿತಿಯ ಸದಸ್ಯತ್ವಕ್ಕೆ ರಾಜಿನಾಮೆ … [Read more...] about ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಕರೂರು ಮೈದಾನದಲ್ಲಿ ಮರಳು ದಾಸ್ತಾನು
ಕಾರವಾರ:ಅಗತ್ಯಕ್ಕಿಂತ ಹೆಚ್ಚಿನ ಮರಳು ದಾಸ್ತಾನು ಮಾಡಿದಲ್ಲಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳುವದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಆದರೆ, ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿನ ಕರೂರು ಮೈದಾನದಲ್ಲಿಯೇ ಸರ್ಕಾರಿ ಕೆಲಸಕ್ಕೆ ಎಂದು ಲೋಡ್ ಗಟ್ಟಲೆ ಮರಳನ್ನು ಶೇಖರಣೆ ಮಾಡಲಾಗುತ್ತಿದೆ. ಮರಳಿನ ಕೊರತೆ, ಹೆಚ್ಚಿದ ದರದ ನಡುವೆ ಜಿಲ್ಲಾಡಳಿ ಸರಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ದೃಷ್ಟಿಯಿಂದ ಜಿಲ್ಲಾಡಳಿತದ ಪಕ್ಕದ ಕರೂರ್ ಮೈದಾನದಲ್ಲಿ ಮರಳನ್ನು … [Read more...] about ಕರೂರು ಮೈದಾನದಲ್ಲಿ ಮರಳು ದಾಸ್ತಾನು