ಹೊನ್ನಾವರ: “ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು.ಕಷ್ಟದಲ್ಲಿ,ಸಮಸ್ಯೆಯಲ್ಲಿ ನೊಂದವರಿಗೆ ಅಸಹಾಯಕರಾಗಿ,ದಿನ ದಲಿತರಿಗೆ ನೆರವಾಗುತ್ತಾರೆಯೋ ಅವರೇ ನಿಜವಾದ ಧರ್ಮಗುರು. ಯೆಸು ಕ್ರಿಸ್ತರು ಈ ಭೂಮಿಯಲ್ಲಿ ಬಂದು ಪರರ ಏಳ್ಗೆಗಾಗಿ ತಮ್ಮ ಜೀವನವನ್ನೇ ಸಮಾಜಕ್ಕೆ ಅರ್ಪಿಸಿದ್ದಾರೆ ಎಂದು” ಕಾರವಾರ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷರಾದ ಡೆರಿಕ್ ಫರ್ನಾಂಡಿಸ್ ತಮ್ಮ ಪ್ರವಚನದಲ್ಲಿ ಅಭಿಪ್ರಾಯಿಸಿದರು. ತಾಲೂಕಿನ ಹಡಿನಬಾಳ … [Read more...] about ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು;ಡೆರಿಕ್ ಫರ್ನಾಂಡಿಸ್
ಅಸೂಯೆ
ಒಳ್ಳೆಯದು ಬಯಸಿದರೆ ಒಳ್ಳೆಯದೇ ಆಗುತ್ತದೆ; ಮಾದೇವ ಸ್ವಾಮಿ
ಹೊನ್ನಾವರ: `ಹಿಂದೂ ಧರ್ಮದ ಹೊಸ ವರ್ಷವೆಂದರೆ ಅದು ಯುಗಾದಿ ನಾವೆಲ್ಲರು ಒಂದಾಗಿರಬೇಕು,ನಮ್ಮಲ್ಲಿ ದ್ವೇóಷ,ಅಸೂಯೆ ಬೇಡ ಒಳ್ಳೆಯದು ಬಯಸಿದರೆ ಒಳ್ಳೆಯದೇ ಆಗುತ್ತದೆ' ಎಂದು ನಿಲಗೋಡ ಶ್ರೀ ಯಕ್ಷಿ ಚೌಡೇಶ್ವರಿ ದೇವರ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಹೇಳಿದರು. ತಾಲೂಕಿನ ಮಾವಿನಕುರ್ವಾದಲ್ಲಿ ಸರಸ್ವತಿ ಗೆಳೆಯರ ಬಳಗ ಮಾವಿನಕುರ್ವಾ ಇವರ ಆಶ್ರಯದಲ್ಲಿ ತೃತೀಯ ವರ್ಷದ ಯುಗಾದಿ ಸಾಂಸ್ಕøತಿಕ ವೇದಿಕೆ ವತಿಯಿಂದ ಸಾಂಸ್ಕøತಿಕÀ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. … [Read more...] about ಒಳ್ಳೆಯದು ಬಯಸಿದರೆ ಒಳ್ಳೆಯದೇ ಆಗುತ್ತದೆ; ಮಾದೇವ ಸ್ವಾಮಿ