ಕಾರವಾರ: ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆಗೆ ಸಂಬಂಧಿಸಿದಂತೆ ಸಚಿವರ ಸಭೆ ನಡೆಯುವವರೆಗೆ ಕಾಮಗಾರಿ ಸ್ಥಗಿತಗೊಳಿಸುವ ಭರವಸೆ ದೊರೆತ ಹಿನ್ನಲೆಯಲ್ಲಿ ಮೀನುಗಾರರು ನಾಲ್ಕು ದಿನಗಳ ಪ್ರತಿಭಟನೆಯನ್ನು ಗುರುವಾರ ತಾತ್ಕಾಲಿಕವಾಗಿ ಹಿಂಪಡೆದರು. ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸಿದ ಹೋರಾಟ ನಾಲ್ಕನೇ ದಿನವಾದ ಗುರುವಾರ ಬೆಳಗ್ಗೆಯಿಂದ ಮದ್ಯಾಹ್ನದ ವರೆಗೂ ನಡೆದಿದ್ದು, ಇದರ ಅಂಗವಾಗಿ ನಗರದಲ್ಲಿ ಪ್ರತಿಭಟನಾ ಮೆರವಣಿಗಗಳು ನಡೆದವು. … [Read more...] about ಸಾಗರಮಾಲಾ ಯೋಜನೆ ವಿರೋಧಿಸಿ ಕಾರವಾರದಲ್ಲಿ ಯಶಸ್ವಿಯಾದ ಬೃಹತ್ ಪ್ರತಿಭಟನೆ
ಅಸ್ತವ್ಯಸ್ಥ
ಹದಗೆಟ್ಟ ಹೈ ಚರ್ಚ ರಸ್ತೆ
ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ