ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ