• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಂಗ್ಲ

ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ

July 19, 2018 by Yogaraj SK Leave a Comment

Karve - submitted memorandum about Kannada book distribution

ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ

ಪ್ರೇರೇಪಣಾ ಉಪನ್ಯಾಸ

August 1, 2017 by Gaju Gokarna Leave a Comment

ಹೊನ್ನಾವರ: ಇಲ್ಲಿಯ ಮಾರ ಥೋಮಾ ಆಂಗ್ಲ ಮಾಧ್ಯಮ ವಿದ್ಯಾಲಯದಲ್ಲಿ ಪೂರ್ವ ವಿದ್ಯಾರ್ಥಿ ಕ್ರಿಸ್ಟಿ ವರ್ಗೀಸ ಇವರಿಂದ ವಿದ್ಯಾರ್ಥಿಗಳಿಗಾಗಿ ಪ್ರೇರೇಪಣಾ  ಉಪನ್ಯಾಸ ನಡೆಯಿತು. ಇಂಗ್ಲಂಡಿನ ಮ್ಯಾಂಚೆಸ್ಟರ್ ವಿಶ್ವ ವಿದ್ಯಾಲಯದಲ್ಲಿ ವೈದಕೀಯ ಶಿಕ್ಷಣ ಪಡೆಯುತ್ತಿರುವ ಇವರು ಪಠ್ಯ ಮತ್ತು ಪಠ್ಯ ಪೂರಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ನಿರಂತರ ಭಾಗವಹಿಸುವಿಕೆಯ ಕುರಿತು ಉದಾಹರಣೆಗಳ ಮೂಲಕ ವಿವರಿಸಿದರು. ತಾಂಜೇನಿಯಾದ ಕಣ್ಣಿನ ಆಸ್ಪತ್ರೆಯ ನೆರವಿಗಾಗಿ ಸ್ಕೈಡೈವ ಮಾಡಿದ ಇವರು … [Read more...] about ಪ್ರೇರೇಪಣಾ ಉಪನ್ಯಾಸ

*ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*

July 16, 2017 by Püshpãhås ßãstíkâr Leave a Comment

ಗೋಕರ್ಣ:-ಇಲ್ಲಿಯ ಸಮೀಪದ ಮೊಡರ್ನ್ ಎಜ್ಯುಕೇಶನ್ ಟ್ರಸ್ಟ್ (ರಿ.) ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೊಡರ್ನ್ ಇಂಗ್ಲೀಷ್ ಮಿಡಿಯಮ್ ಹೈಸ್ಕೂಲ್ ನೆಲಗುಣಿ ಶಾಲೆಗೆ , ಸ್ಥಳೀಯರು ಹಾಗೂ ಹೊಟೇಲ್ ಉದ್ಯಮಿಗಳಾದ ಶ್ರೀ ನಾಗೇಶ ಗೌಡ ಬಿಜ್ಜೂರ ಇವರು ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಮೊನಿಟರ್ ಹಾಗೂ ಶಾಲಾ ಸ್ವಚ್ಚತೆಯ ದೃಷ್ಠಿಯಿಂದ ಡಸ್ಟ್‍ಬಿನ್‍ಗಳನ್ನು ದೇಣಿಗೆ ನೀಡಿರುತ್ತಾರೆ. ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಂತೋಷ ನಾಯಕ ತೊರ್ಕೆ ಅವರು … [Read more...] about *ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ

July 5, 2017 by Sachin Hegde Leave a Comment

  ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ

ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

May 24, 2017 by Sachin Hegde Leave a Comment

ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar