ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ
ಆಂಧ್ರಪ್ರದೇಶ
ಈರುಳ್ಳಿ ಬೆಲೆ ನಿಯಂತ್ರಣ- ಲಭ್ಯತೆಗೆ ಕೇಂದ್ರ ಸರ್ಕಾರದಿಂದ ಕ್ರಮ
ಕಳೆದ ತಿಂಗಳಿಂದ ಈರುಳ್ಳಿ ಬೆಲೆ ಏರಿಕೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಕ್ರಿಯ ಕ್ರಮಗಳನ್ನು ಕೈಗೊಂಡಿದೆ. ಗ್ರಾಹಕರ ವ್ಯವಹಾರಗಳ ಇಲಾಖೆಯು ಡ್ಯಾಶ್ ಬೋರ್ಡ್ ಮೂಲಕ ಈರುಳ್ಳಿ ಬೆಲೆ ಏರಿಕೆ ಬಗ್ಗೆ ಪ್ರತಿ ದಿನ ನಿಗಾವಹಿಸಿ ಬೆಲೆ ನಿಯಂತ್ರಣಕ್ಕೆ ತಕ್ಷಣದ ಕ್ರಮಗಳನ್ನು ಕೈಗೊಳ್ಳುತ್ತಿದೆ.ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆ 2020ರ ಅನ್ವಯ ಬೆಲೆ ಏರಿಕೆಯ ಸಂದರ್ಭಗಳಲ್ಲಿ ದಾಸ್ತಾನು ಮಿತಿಗೆ ನಿರ್ಬಂಧ ಹೇರಲು ಅವಕಾಶವಿದೆ. ಅಖಿಲ ಭಾರತ ಮಟ್ಟದಲ್ಲಿ ಈರುಳ್ಳಿ … [Read more...] about ಈರುಳ್ಳಿ ಬೆಲೆ ನಿಯಂತ್ರಣ- ಲಭ್ಯತೆಗೆ ಕೇಂದ್ರ ಸರ್ಕಾರದಿಂದ ಕ್ರಮ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು