ಹೊನ್ನಾವರ.ಯೋಗವು ಮನುóಷ್ಯನ ಚಿತ್ತನ್ಯಾಸವನ್ನು ಹೆಚ್ಚಿಸುತ್ತದೆ. ಯೋಗವನ್ನು ದೈನಂದಿನ ಬದುಕಿನಲ್ಲಿ ಅಳುವಡಿಸಿಕೊಂಡವರು ನಿರೋಗಿಗಳಾಗಿ ಬಾಳುತ್ತಾರೆ. ಭಾರತದ ಋಷಿಮುನಿಗಳು ಜಗತ್ತಿಗೆ ಕೊಟ್ಟ ಶ್ರೇಷ್ಠ ಕೊಡುಗೆಗಳಲ್ಲಿ ಯೋಗವು ಅತ್ಯಂತ ಪ್ರಮುಖವಾಗಿದೆ ” ಎಂದು ಡಾ. ಎಸ್ ಎಸ್ ಹೆಗಡೆ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ. ಪದವಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ಸ್ಕೌಟ್ ಮತ್ತು ಗೈಡ್ಸ್ ವಿಭಾಗದವರು ಸಂಯೋಜಿಸಿದ ಯೋಗ ದಿನಾಚರಣೆಯ ಅಧ್ಯಕ್ಷತೆ ವಹಿಸಿ … [Read more...] about ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ