ಹಳಿಯಾಳ ;- ಕೊರೊನಾ ಎರಡನೇ ಅಲೆ ಹಳಿಯಾಳ ತಾಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಾರಣ ಇನ್ನು ಮುಂದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ, ಬೇಕಾಬಿಟ್ಟಿಯಾಗಿ ರಸ್ತೆಗಿಳಿದರೇ ಮುಲಾಜಿಲ್ಲದೇ ಎಫ್ಐಆರ್ ದಾಖಲಿಸಲಾಗುವುದು ಎಂದು ತಾಲೂಕಾ ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಪ್ರವೀಣಕುಮಾರ ಹುಚ್ಚನ್ನವರ ಖಡಕ್ ಎಚ್ಚರಿಕೆ ನೀಡಿದರು.ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ಎರಡನೇ ಅಲೆಯ ಪರಿಣಾಮ ತಾಲೂಕಿನಲ್ಲಿ 468 … [Read more...] about ಕಾರಣವಿಲ್ಲದೇ ರಸ್ತೆಗಿಳಿದರೇ ವಾಹನ ಸೀಜ್ – ತಹಶಿಲ್ದಾರ್ ಪ್ರವೀಣಕುಮಾರ ಎಚ್ಚರಿಕೆ
ಆಕ್ಸಿಜನ್
ವಸತಿ ಗೃಹದಲ್ಲಿ ಅಕ್ರಮ ದಾಸ್ತಾನು
ಹಳಿಯಾಳ :ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ತಮ್ಮ ವಸತಿ ಗೃಹದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಬಳಿಕ ಅದನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿರುವ ದಲಿತ ಸಂಘಟನೆಯವರು ಘಟನೆಗೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ ಮೂವರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ವಿದ್ಯಮಾನ ಹಳಿಯಾಳದಲ್ಲಿ ಮಧ್ಯರಾತ್ರಿ ನಡೆದಿದೆ. ಘಟನೆ ಹಿನ್ನೆಲೆ :- ದಿ.4 ರಂದು ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹಿಂದುಗಡೆಯ ವೈದ್ಯರ … [Read more...] about ವಸತಿ ಗೃಹದಲ್ಲಿ ಅಕ್ರಮ ದಾಸ್ತಾನು