ಕುಮಟಾ : ತಾಲೂಕಿನ ಬಾಡ ಗ್ರಾಮ ಪಂಚಾಯ್ತಿಯಲ್ಲಿ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಎಸ್ ಎಸ್ ಎಲ್ ಸಿ ಪಾಸಾದ ವಿಕಲಚೇತ ಅಭ್ಯರ್ಥಿಗಳಿಂದ ಗೌರವಧನದ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಈ ಪಂಚಾಯ್ತಿಯಲ್ಲಿ ಲಭ್ಯರಿಲ್ಲದೆ ಇದ್ದಲ್ಲಿ ಅರ್ಜಿ ಆಹ್ವಾನಿಸಲಾದ ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದಿ ಅಧಿಕಾರಿಗಳಿಂದ ನಿರಪೇಕ್ಷಣಾ ಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.ಅಭ್ಯರ್ಥಿಗಳು 18 … [Read more...] about ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ