ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಆಗಸ್ಟ
ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ಆಗಸ್ಟ 21 ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ, ಕನ್ನಡ ಮತ್ತು ಅಗ್ರೀಕಲ್ಚರ್ ಎಕ್ಸಟೆನ್ಸ್ನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಮೂಲ ದಾಖಲೆಗಳು ಮತ್ತು ಎರಡು ಜೊತೆ ದೃಡಿಕೃತ ಝೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ … [Read more...] about ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಕಾರವಾರ: ಆಗಸ್ಟ 10 ರಂದು "ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ" ಆಚರಿಸಲಾಗುತ್ತಿದೆ. 1-19 ವರ್ಷದೊಳಗಿನ ಶಾಲೆಯಲ್ಲಿ ಕಲಿಯುತ್ತಿರುವ ಎಲ್ಲಾ ಮಕ್ಕಳಿಗೂ ಶಾಲಾ ಕಾಲೇಜುಗಳಲ್ಲಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಬೆಂಡೊಜಾಲ್ ಮಾತ್ರೆ ಊಟದ ತರುವಾಯೆ ಸೇವನೆಯ ಬಗ್ಗೆ ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳು ಮಾತ್ರೆಗಳನ್ನು ಸೇವಿಸಿರುವ ಬಗ್ಗೆ ಖಚಿತಪಡಿಸಿಕೊಂಡು ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಬಾಧೆ ನಿವಾರಣೆಯಲ್ಲಿ ಸಹಕಾರ … [Read more...] about ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಶಿಶು ಅಭಿವೃದ್ಧಿ ಯೋಜನಾ ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕುಳವೆ ಗ್ರಾಮ ಪಂಚಾಯತ್ನ ತೆರಕನಹಳ್ಳಿ ಗ್ರಾಮ ಕಟ್ಟಿಗೆ ಡಿಪೊ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ 1 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಗಸ್ಟ 23 ರೊಳಗೆ ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಇರಿಸಿದ ಸೀಲ್ ಮಾಡಿದ ಟೆಂಡರ್ ಬಾಕ್ಸಿನಲ್ಲಿ … [Read more...] about ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ