ಕಾರವಾರ:ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಲಿದೆ. ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಸರಕಾರ ನೇಮಿಸಿದ ಡಾ. ಅನ್ನಪೂರ್ಣಮ್ಮ ತಂಡದ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ ನಡೆಯಲಿದೆ. ದೇಶದ 18 ರಾಜ್ಯ ಹಾಗೂ 5 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮಾಜದ ಕುಲ ಕಸುಬಿನ ಆಧಾರದ ಮೇಲೆ ಕೆಲಸ ಮಾಡುವ … [Read more...] about ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಮುಂಬಡ್ತಿ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೂಡಲೇ ಅನುಮೋದನೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ