• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಗ್ರಹಿಸಿ ಮನವಿ

ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

December 10, 2018 by Vishwanath Shetty Leave a Comment

ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರವೇಯಿಂದ ಮನವಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಒಂದಾದ ಕಿಂತಾಲ್‍ಕೇರಿಯಲ್ಲಿ ಪೈಪಲೈನ್ ದುರಸ್ತಿ ಮಾಡುವ ಉದ್ದೇಶದಿಂದ ರಸ್ತೆಯನ್ನು ಅಗೆದು ಸರಿಪಡಿಸಲಾಗಿತ್ತು. ಆದರೆ ಪೈಪಲೈನ್ ಮಾಡಿದ ಬಳಿಕ ರಸ್ತೆ ಹಾಗೇಯೇ ಬಿಟ್ಟು ಹೊಗಿರುದರಿಂದ ಸಾರ್ವಜನಿಕರಿಗೆ ಇದರಿಂದ ಸಮಸ್ಯೆ ಆಗುತ್ತಿದೆ. ಇದಲ್ಲದೇ ಒಳಚರಂಡಿ ಉದ್ದೇಶದಿಂದ ಹಲವು ಕಡೆಯಲ್ಲಿನ ರಸ್ತೆಗಳು ಹೊಂಡಮಯವಾಗಿದ್ದು ಸುತ್ತಮುತ್ತಲಿನ ಮನೆಗಳಿಗೆ ಧೂಳಿನಿಂದ … [Read more...] about ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ,ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ

November 21, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಬಳ್ಕೂರು ಗ್ರಾಮದ ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ ಹಾಕಿದ್ದು ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಗಂಗಾಂಬಿಕಾ ಟ್ರಸ್ಟ್ ವತಿಯಿಂದ ಅಂಬಿಗ ಸಮಾಜದವರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದರು.ಕುಮಟಾ ತಾಲೂಕಿನ ಗಂಗೆಕೊಳ್ಳದ ಅಂಬಿಗ ಸಮಾಜದ 18 ಹಳ್ಳಿ ಮುಖಂಡರು ಕಾನೂನು ವಿರುದ್ದವಾಗಿ ಹಾಕಿದ ಜಾತಿ ಬಹಿಷ್ಕಾರ ಪದ್ದತಿಯನ್ನು … [Read more...] about ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ,ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ

ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ

October 27, 2018 by Gaju Gokarna Leave a Comment

ಹೊನ್ನಾವರ:ಜಿಪಿಎಸ್ ಹೊಂದಿರುವ 909 ಮತ್ತು ಆರು ಚಕ್ರದ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ವಾಹನ ಚಾಲಕರು ಮತ್ತು ಮಾಲಕರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಪಿಎಸ್ ಅಳವಡಿಕೆಯಾಗಿರುವ ತಾಲೂಕಿನ 909 ಮತ್ತು ಮಿನಿ ವಾಹನ ಮಾಲೀಕರು ಹಾಗೂ ಚಾಲಕರು ಕಳೆದ 4 ವರ್ಷಗಳಿಂದ ಜಿಪಿಎಸ್ ಪಡೆದು ತಾಲೂಕಿನಲ್ಲಿ ಮರಳು ಸಾಗಾಟ ಮಾಡಿ ಜೀವನ ಸಾಗಿಸಲಾಗುತ್ತಿದೆ. ಇದನ್ನೇ ನಂಬಿ ಸಾಲ ಮಾಡಿ ವಾಹನಗಳನ್ನು … [Read more...] about ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ

ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ

September 29, 2017 by Sachin Hegde Leave a Comment

ಹಳಿಯಾಳ:ಪಟ್ಟಣದ ದೇಶಪಾಂಡೆನಗರÀ ಚವ್ಹಾಣಪ್ಲಾಟ್‍ನ ಪಡಿತರ ಚೀಟಿದಾರರು ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕ ಪ್ರತಿಭಟನೆ ನಡೆಸಿ ತಹಶೀಲ್ದಾರ ವಿದ್ಯಾಧರ ಗುಳಗುಳಿಯವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಪಟ್ಟಣದ ರೈತರ ಸೇವಾ ಸಹಕಾರಿ ಸಂಘದವರು ನಡೆಸುತ್ತಿರುವ ಪಡಿತರ ಅಂಗಡಿಯಲ್ಲಿ ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದ್ದು ಪಡಿತರದಾರರಿಗೆ ವಿತರಿಸಲು ತೊಂದರೆ … [Read more...] about ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ

ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ

September 29, 2017 by Sachin Hegde Leave a Comment

ಹಳಿಯಾಳ:- ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳದ ಹಳಿಯಾಳ ತಾಲೂಕಾ ಘಟಕದಿಂದ ಗುರುವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನಾ ಮೇರವಣಿಗೆ ನಡೆಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ :- ಕರ್ನಾಟಕ ಸರಕಾರವು ಹಿಂದೂ ಜನರ ಭಾವನೆಗಳಿಗೆ … [Read more...] about ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar