ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರವೇಯಿಂದ ಮನವಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಒಂದಾದ ಕಿಂತಾಲ್ಕೇರಿಯಲ್ಲಿ ಪೈಪಲೈನ್ ದುರಸ್ತಿ ಮಾಡುವ ಉದ್ದೇಶದಿಂದ ರಸ್ತೆಯನ್ನು ಅಗೆದು ಸರಿಪಡಿಸಲಾಗಿತ್ತು. ಆದರೆ ಪೈಪಲೈನ್ ಮಾಡಿದ ಬಳಿಕ ರಸ್ತೆ ಹಾಗೇಯೇ ಬಿಟ್ಟು ಹೊಗಿರುದರಿಂದ ಸಾರ್ವಜನಿಕರಿಗೆ ಇದರಿಂದ ಸಮಸ್ಯೆ ಆಗುತ್ತಿದೆ. ಇದಲ್ಲದೇ ಒಳಚರಂಡಿ ಉದ್ದೇಶದಿಂದ ಹಲವು ಕಡೆಯಲ್ಲಿನ ರಸ್ತೆಗಳು ಹೊಂಡಮಯವಾಗಿದ್ದು ಸುತ್ತಮುತ್ತಲಿನ ಮನೆಗಳಿಗೆ ಧೂಳಿನಿಂದ … [Read more...] about ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಆಗ್ರಹಿಸಿ ಮನವಿ
ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ,ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ
ಹೊನ್ನಾವರ ತಾಲೂಕಿನ ಬಳ್ಕೂರು ಗ್ರಾಮದ ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ ಹಾಕಿದ್ದು ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಗಂಗಾಂಬಿಕಾ ಟ್ರಸ್ಟ್ ವತಿಯಿಂದ ಅಂಬಿಗ ಸಮಾಜದವರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದರು.ಕುಮಟಾ ತಾಲೂಕಿನ ಗಂಗೆಕೊಳ್ಳದ ಅಂಬಿಗ ಸಮಾಜದ 18 ಹಳ್ಳಿ ಮುಖಂಡರು ಕಾನೂನು ವಿರುದ್ದವಾಗಿ ಹಾಕಿದ ಜಾತಿ ಬಹಿಷ್ಕಾರ ಪದ್ದತಿಯನ್ನು … [Read more...] about ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ,ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ
ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ
ಹೊನ್ನಾವರ:ಜಿಪಿಎಸ್ ಹೊಂದಿರುವ 909 ಮತ್ತು ಆರು ಚಕ್ರದ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ವಾಹನ ಚಾಲಕರು ಮತ್ತು ಮಾಲಕರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಪಿಎಸ್ ಅಳವಡಿಕೆಯಾಗಿರುವ ತಾಲೂಕಿನ 909 ಮತ್ತು ಮಿನಿ ವಾಹನ ಮಾಲೀಕರು ಹಾಗೂ ಚಾಲಕರು ಕಳೆದ 4 ವರ್ಷಗಳಿಂದ ಜಿಪಿಎಸ್ ಪಡೆದು ತಾಲೂಕಿನಲ್ಲಿ ಮರಳು ಸಾಗಾಟ ಮಾಡಿ ಜೀವನ ಸಾಗಿಸಲಾಗುತ್ತಿದೆ. ಇದನ್ನೇ ನಂಬಿ ಸಾಲ ಮಾಡಿ ವಾಹನಗಳನ್ನು … [Read more...] about ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ
ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ
ಹಳಿಯಾಳ:ಪಟ್ಟಣದ ದೇಶಪಾಂಡೆನಗರÀ ಚವ್ಹಾಣಪ್ಲಾಟ್ನ ಪಡಿತರ ಚೀಟಿದಾರರು ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕ ಪ್ರತಿಭಟನೆ ನಡೆಸಿ ತಹಶೀಲ್ದಾರ ವಿದ್ಯಾಧರ ಗುಳಗುಳಿಯವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಪಟ್ಟಣದ ರೈತರ ಸೇವಾ ಸಹಕಾರಿ ಸಂಘದವರು ನಡೆಸುತ್ತಿರುವ ಪಡಿತರ ಅಂಗಡಿಯಲ್ಲಿ ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದ್ದು ಪಡಿತರದಾರರಿಗೆ ವಿತರಿಸಲು ತೊಂದರೆ … [Read more...] about ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ
ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:- ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳದ ಹಳಿಯಾಳ ತಾಲೂಕಾ ಘಟಕದಿಂದ ಗುರುವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನಾ ಮೇರವಣಿಗೆ ನಡೆಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ :- ಕರ್ನಾಟಕ ಸರಕಾರವು ಹಿಂದೂ ಜನರ ಭಾವನೆಗಳಿಗೆ … [Read more...] about ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ