ಹಳಿಯಾಳ ;- ಸರಿಯಾದ ಸಮಯದಲ್ಲಿ ತಾಲೂಕಿನ ರೈತರಿಗೆ ಉತ್ತಮ ತಳಿ ಹಾಗೂ ಇಳುವರಿಯನ್ನು ನೀಡುವಂತಹ ಬಿತ್ತನೆಯ ಬೀಜಗಳನ್ನು ಪೊರೈಕೆ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ನೂರಾರು ರೈತರು ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಇಗಾಗಲೇ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ರೈತರು ಕೃಷಿ ಜಮೀನುಗಳನ್ನು ಸ್ವಚ್ಚ ಮಾಡಿ ಬೀಜಗಳನ್ನು ಬಿತ್ತನೆ ಮಾಡಲು ತಯಾರಿದ್ದು ಈ ಸಮಯದಲ್ಲಿ ಉತ್ತಮ ಇಳುವರಿ ಮತ್ತು ಹೆಚ್ಚು ಫಸಲು ಬರುವ ಗೋವಿನ ಜೋಳ … [Read more...] about ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಆಗ್ರಹಿಸಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ
ಹಳಿಯಾಳ :- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಮಂಗಳವಾರ ತಹಶೀಲ್ದಾರ್ ವಿಧ್ಯಾಧರ ಗುಳಗುಳಿ ಅವರ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಶಿವಾಜಿ ವೃತ್ತದಲ್ಲಿ ಕೆಲ ಸಮಯ ಪ್ರತಿಭಟನೆ ನಡೆಸಿ ಬಳಿಕ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಯವರ ಹೆಸರಿನಲ್ಲಿದ್ದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಹಿಂದೂಗಳ ಉತ್ಸವದ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ
ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಹಳಿಯಾಳ: ಉಪ ಜೀವನಕ್ಕಾಗಿ ಕಳೆದ ಅನೇಕ ವರ್ಷಗಳಿಂದ ಅರಣ್ಯ ಜಮೀನನ್ನು ಅತೀಕ್ರಮಣ ಮಾಡಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಹಳಿಯಾಳದಲ್ಲಿ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೇರವಣಿಗೆ … [Read more...] about ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ
ಹಳಿಯಾಳ: ಹೊನ್ನಾವರದ ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯ ನೇತೃತ್ವದಲ್ಲಿ ಹಳಿಯಾಳ ವಿವಿಧ ಹಿಂದೂ ಸಂಘಟನೆಗಳನ್ನೊಳಗೊಂಡು ಹಿಂದೂ ಜನಜಾಗೃತಿ ಸಮೀತಿಯು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ
ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ