• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಗ್ರಹಿಸಿ

ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

July 10, 2017 by Sachin Hegde Leave a Comment

ದಾಂಡೇಲಿ :ದಕ್ಷಿಣಕನ್ನಡಜಿಲ್ಲೆಯ ಬಂಟ್ವಾಳ ತಾಲೂಕಿನ ನಿವಾಸಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯಕಾರ್ಯಕರ್ತ ದಿ: ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವುದುಖಂಡನೀಯವಾಗಿದ್ದು, ತಕ್ಷಣವೆ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಘಟಕವು ಸೋಮವಾರ ನಗರದಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ವಿಶೇಷ … [Read more...] about ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ

June 16, 2017 by Sachin Hegde Leave a Comment

ಕಾರವಾರ:ಕಣಸಗಿರಿಯ ಸರ್ವೇ ನಂ. 95ರ ಗೋಮಾಳ ಜಾಗದಲ್ಲಿ ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್‍ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಕಾರವಾರ ತಾಲೂಕಿನಲ್ಲಿ ದನ ಕರುಗಳು ವೀಪರಿತವಾಗಿ ಹೆಚ್ಚಿದೆ. ರಸ್ತೆಗಳ ಮೇಲೆ ಹೆಚ್ಚಾಗಿ ನಿಂತಿರುವುದರಿಂದ ರಸ್ತೆ ಸಂಚಾರಿಗಳಿಗೆ ಅಪಘಾತವಾಗುವ ಸಂಭವವಿದೆ. ರಾತ್ರಿ ವೇಳೆಯು ರಸ್ತೆಯ ಮೇಲೆ ದನಗಳು ನಿಲ್ಲುವುದರಿಂದ ಸಂಚಾರಕ್ಕೆ … [Read more...] about ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ

ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು

June 14, 2017 by Sachin Hegde Leave a Comment

ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು

ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ

May 26, 2017 by Sachin Hegde Leave a Comment

ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ

May 26, 2017 by Sachin Hegde Leave a Comment

ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar