ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಆಗ್ರಹಿಸಿ
ಅಹೋರಾತ್ರಿ ಧರಣಿ 4 ನೇ ದಿನಕ್ಕೆ
ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ