ಮಂಗಳೂರು :- ಭಾರತ ತೆರೆ ತುಕಡೆ ಹೊಂಗೆ ಎಂದು ಘೋಷಣೆ ಕೂಗಿದ , ದೇಶದ್ರೋಹದ ಆರೋಪ ಎದುರಿಸುತ್ತಿರುವ ಕನ್ಯಯ್ಯ ಕುಮಾರಗೆ ಮಂಗಳೂರಿನ #ಜೆಪ್ಪು #ಮೊಗರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬಾರದು ಎಂದು ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ.ದಿ. 8-3-2020 ರಂದು ಮಂಗಳೂರಿನ ಜೆಪ್ಪಿನಮೋಗರು ನಲ್ಲಿ CAA, NRC, NPR ಮತ್ತು ದೆಹಲಿ ದಂಗೆಯ ವಿರುದ್ದ … [Read more...] about ಕನಯ್ಯಾ ಕುಮಾರಗೆ ಮಂಗಳೂರು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು – ಹಿಂದೂ ಜನ ಜಾಗೃತಿ ಸಮೀತಿ ಆಗ್ರಹ.
ಆಗ್ರಹ
ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಳಿಯಾಳ : ಕೆರಳದ ಶಬರಿ ಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ನಿಯಮ ರೂಪಿಸಬೇಕು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಅಲ್ಲಿ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಅನಾವಶ್ಯಕವಾಗಿ ಹೆರಿದ ಪ್ರಕರಣಗಳನ್ನು ತಕ್ಷಣ ರದ್ದು ಪಡಿಸಬೇಕೆಂದು ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರು, ವಿವಿಧ ಹಿಂದೂ ಪರ ಸಂಘಟನೆಗಳೊಂದಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮೀತಿಯವರು ತಹಶೀಲ್ದಾರ್ ಮೂಲಕ ಕೇಂದ್ರ … [Read more...] about ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ
ಹಳಿಯಾಳ:- ಇತ್ತೀಚಿಗೆ ಕೋಲೆಗಿಡಾದ ದಾಂಡೇಲಿ ನಗರದ ಹಿರಿಯ ವಕೀಲ ಅಜೀತ ಎಂ ನಾಯ್ಕ ರವರ ಹತ್ಯೆಯನ್ನು ಖಂಡಿಸಿ ಹಳಿಯಾಳ ವಕೀಲರ ಸಂಘ ಸೋಮವಾರದಂದು ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ತಹಶೀಲ್ದಾರ ವಿದ್ಯಾಧರ ಗುಳಗುಳಿ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬೆಳಿಗ್ಗೆ ಎಲ್ಲ ವಕೀಲರು ಸಂಘದ ಸದಸ್ಯರು ಸಭೆ ನಡೆಸಿ ನಂತರ ಮೌನ ಮೆರವಣಿಗೆ ನಡೆಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಜುಲೈ 27ರ ರಾತ್ರಿ 9.30 ಗಂಟೆಯ ಸುಮಾರಿಗೆ … [Read more...] about ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ
ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹ
ಹಳಿಯಾಳ:ಗುಜರಾತ ಸರ್ಕಾರ ಅಲ್ಲಿನ ಸಿದ್ಧಿ ಸಮುದಾಯದವರನ್ನು ಮೂಲ ನಿವಾಸಿಗಳೆಂದು ಘೋಷಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಸಿದ್ಧಿಗಳನ್ನು ಮೂಲ ನಿವಾಸಿಗಳೆಂದು ಘೋಷಿಸಬೇಕು ಅಲ್ಲದೇ ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಸಿದ್ಧಿ ಸಮುದಾಯದ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ … [Read more...] about ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹ
ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ
ಹಳಿಯಾಳ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು. ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ