ಕಾರವಾರ:ನಗರ ವ್ಯಾಪ್ತಿಯಲ್ಲಿರುವ ಕುಗ್ರಾಮ ಗುಡ್ಡೆಹಳ್ಳಿಗೆ ನಿರ್ಮಾಣ ಮಾಡಿರುವ ರಸ್ತೆಯು ಹದಗೆಟ್ಟಿದ್ದು ಕೂಡಲೇ ಈ ರಸ್ತೆಯನ್ನು ದುರಸ್ಥಿಗೊಳಿಸಬೇಕು ಎಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ನಗರ ಸಭೆ ಕಾರ್ಯಾಲಯಕ್ಕೆ ಆಮಿಸಿದ ಗುಡ್ಡೆಹಳ್ಳಿಯ ನಿವಾಸಿಗಳು ಪೌರಾಯುಕ್ತರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಗುಡ್ಡೆಹಳ್ಳಿಯು ರಸ್ತೆ ಸಂಪರ್ಕವಿಲ್ಲದೇ ಸುಮಾರು 7 ಕಿ.ಮೀ. ನಡೆದೇ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಇಲ್ಲಿನ ಜನರು ತಮ್ಮ … [Read more...] about ರಸ್ತೆ ನಿರ್ಮಿಸುವಂತೆ ಆಗ್ರಹ
ಆಗ್ರಹ
ಗೌರಿ ಲಂಕೇಶ್ ಹತ್ಯೆ ;ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಗ್ರಹ
ಭಟ್ಕಳ:ಪತ್ರಕರ್ತೆ ಗೌರೀಶ ಲಂಕೇಶ್ ಅವರನ್ನು ಹಂತಕರು ಗುಂಡಿಟ್ಟು ಕೊಂದಿದ್ದು ಅಘಾತಕಾರಿ ಹಾಗೂ ಖಂಡನೀಯ, ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಎಸ್.ಐ.ಒ. ಭಟ್ಕಳ ಶಾಖೆ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಇದು ಓರ್ವ ವ್ಯಕ್ತಿಯ ಹತ್ಯೆಯಲ್ಲ ಬದಲಾಗಿ ಇದೊಂದು ವಿಚಾರಧಾರೆಯ ಹತ್ಯೆಯಾಗಿದ್ದು ಕೂಡಲೆ ಹಂಕರನ್ನು ಬಂಧಿಸಬೇಕು, ತನಿಖೆಯನ್ನು ಸಿಬಿಐ ಗೆ … [Read more...] about ಗೌರಿ ಲಂಕೇಶ್ ಹತ್ಯೆ ;ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಗ್ರಹ
ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ
ಸಿದ್ದಾಪುರ ತಾಲೂಕಿನಲ್ಲಿ ಮೀನು ಮಾರುಕಟ್ಟೆ ಇಲ್ಲದ ಕಾರಣ ಮೀನುಗಾರ ಸಮುದಾಯದವರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಅಲ್ಲಿನ ಜನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಿದ್ದಾಪುರದ ರವೀಂದ್ರ ನಗರ ಹಾಗೂ ಇನ್ನಿತರ ಕಡೆಗಳಲ್ಲಿ ಅಂಬಿಗ ಸಮಾಜದವರು ವಾಸಿಸುತ್ತಿದ್ದು, ಬಹುತೇಕರು ಮೀನುಗಾರಿಕೆ ಹಾಗೂ ಮೀನು ಮಾರಾಟವನ್ನು ನಂಬಿದ್ದಾರೆ. ಆದರೆ, ತಾಲೂಕಿನಲ್ಲಿ ಮೀನು ಮಾರಾಟ ಮಾಡಲು ಸೂಕ್ತ ಸ್ಥಳವಿಲ್ಲ. ಸರ್ಕಾರದಿಂದಲೂ ಮೀನು ಮಾರಾಟಕ್ಕಾಗಿ … [Read more...] about ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ
ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ