ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣವನ್ನು ನೀಡಿ, ಹಿಂದೂಗಳಲ್ಲಿ ಧರ್ಮಜಾಗೃತಿ ಮೂಡಿಸುವ ಹಿಂದೂ ಧರ್ಮ ಜಾಗೃತಿ ಸಭೆ.ಹಿಂದೂ ಜನಜಾಗೃತಿ ಸಮಿತಿಯು ಕಳೆದ 10 ವರ್ಷಗಳಿಂದ ಹಿಂದುತ್ವದ ರಕ್ಷಣೆಗಾಗಿ ಹಾಗೂ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಧರ್ಮಜಾಗೃತಿ ಸಭೆಗಳ ಆಯೋಜನೆ ಮಾಡುತ್ತಿದೆ. ಈ ಧರ್ಮ ಸಭೆಗಳ ಉದ್ದೇಶ ರಾಜಕೀಯವಲ್ಲ, ಬದಲಾಗಿ ಹಿಂದೂ ಧರ್ಮದ ಮೇಲಾಗುತ್ತಿರುವ ವಿವಿಧ ಆಕ್ರಮಣಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಜೊತೆಗೆ ಹಿಂದೂ ಧರ್ಮೀಯರಲ್ಲಿ ಸ್ವಧರ್ಮದ ಬಗ್ಗೆ … [Read more...] about ಹಿಂದೂ ಧರ್ಮ ಜಾಗೃತಿ ಸಭೆ
ಆಚರಣೆ
ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಹೊನ್ನಾವರ : ಇಂದಿರಾಗಾಂಧಿಯವರು ಸ್ವತಂತ್ರ ಭಾರತದಲ್ಲಿ ಉಕ್ಕಿನ ಮಹಿಳೆಯೆಂದು ಪ್ರಖ್ಯಾತಿಯಾಗಿ 17 ವರ್ಷಗಳ ಕಾಲ ರಾಷ್ಟ್ರದ ಪ್ರಧಾನಮಂತ್ರಿಗಳಾಗಿದ್ದರು. ಬಡವರ, ಶೋಷಿತರ, ಮಹಿಳೆಯರ ಮತ್ತು ನಿರ್ಲಕ್ಷಿತ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ದೂರಗಾಮಿ, ಪರಿಣಾಮಕಾರಿ, ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಕಾನೂನುಗಳನ್ನು ರಚಿಸಿ ಬಡವರ ಕಣ್ಮಣಿಯೆಂದು ಪ್ರಖ್ಯಾತಿಯಾಗಿದ್ದರೂ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು … [Read more...] about ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ
ಹಳಿಯಾಳ:- ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ಮುಖಂಡರಾಗಿದ್ದ ದಿ.ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಡೇಸಾಬ ಕಕ್ಕೇರಿ, ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ, ಯಲ್ಲಪ್ಪಾ ಹೊನ್ನೊಜಿ, ಸುಧಾ, ರೇಣುಕಾ, ಶೋಭಾ ಇತರರು ಇದ್ದರು. … [Read more...] about ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ
ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ
ಕಾರವಾರ: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಗರದ ಜಿಲ್ಲಾರಂಗಮಂದಿರದಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಆಚರಣೆ ಆರಂಭವಾದ ಮೇಲೆ ಸವಿತಾ ಸರ್ಕಲ್ ಬಳಿ ಸೇರಿದ ಬಿಜೆಪಿಗರು ರಾಜ್ಯ ಸರಕಾರ ಹಾಗೂ ಹಾಗೂ ಟಿಪ್ಪುವಿನ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದು ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲು ಮುಂದಾಗುತ್ತಿದ್ದಂತೆ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ
ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಿಸಲಾಗುವದು. ಬೃಹತ್ ಮತ್ತು ಮದ್ಯಮ ಕೈಗಾರಿಕೆಗಳ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಶೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ … [Read more...] about ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ