ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ