ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ. ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್ಕರಿಮ ಅಬ್ದುಲ್ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ … [Read more...] about ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ
ಆಟೋರಿಕ್ಷಾ
ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ