ಹೊನ್ನಾವರ: ತಾಲೂಕಿನ ಹೆಬೈಲ್ ಬಸ್ಸ್ಟಾಫ್ ಎದುರಿನ ಅರಣ್ಯದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇರ್ವರು ಆರೋಪಿಗಳನ್ನು ಬಂದಿಸಿದ ಘಟನೆ ಮಂಗಳವಾರ ನಡೆದಿದೆ.ತಮ್ಮ-ತಮ್ಮ ಅನ್ಯಾಯದ ಲಾಭಗೋಸ್ಕರ ಎರಡೂ ಕಡೆಗಳಿಂದ ಕೋಳಿ ಹುಂಜಗಳನ್ನು ಕಾದಾಟಕ್ಕೆ ಬಿಟ್ಟು ಅವುಗಳ ಮೇಲೆ ಹಣವನ್ನು ಪಂಥ ಕಟ್ಟಿ ಕೋಳಿ ಅಂಕ ಎಂಬ ಹೆಸರಿನ ಜೂಜಾಟವನ್ನು ಆಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹೊನ್ನಾವರ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದು ಮಂಡದಲ್ಲಿ … [Read more...] about ಕೋಳಿಅಂಕದ ಮೇಲೆ ಹೊನ್ನಾವರ ಪೊಲಿಸರ ದಾಳಿ;ಆರೋಪಿಗಳ ಬಂಧನ
ಆಟೋ ರಿಕ್ಷಾ
ಗಣಪತಿ ವಿಸರ್ಜನೆ
ಕಾರವಾರ:ಚತುರ್ಥಿಯ ದಿನ ಪ್ರತಿಷ್ಠಾಪಿಸಲ್ಪಟ್ಟ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಲಕ್ಷಾಂತರ ಜನರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಮುದ್ರದಲ್ಲಿ ಸಾಮೂಹಿಕವಾಗಿ ವಿಸರ್ಜಿಸಲಾಯಿತು. ಗಣೇಶ ಮೂರ್ತಿಗಳನ್ನು ವಿಸರ್ಜನೆಗೆ ಒಯ್ಯುವ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತ ಸಮೂಹ ಕುಣಿದು ಕುಪ್ಪಳಿಸಿದರು. ಆಟೋ ರಿಕ್ಷಾ, ಮಾರುತಿ ಗಲ್ಲಿ, ಕಾಜುಭಾಗ, ಕೋಡಿಭಾಗ, ಶಿರವಾಡ, ಹರಿದೇವನಗರ, ಸದಾಶಿಗಡದ ಮಾರುಕಟ್ಟೆ, ಸದಾಶಿಗಡ ಕ್ರಾಸ್ ಹಾಗೂ, ನಂದನಗದ್ದಾ … [Read more...] about ಗಣಪತಿ ವಿಸರ್ಜನೆ